ಚಾಮರಾಜನಗರದಲ್ಲಿ 24 ಸಾವುಗಳು ಆಕ್ಸಿಜನ್ ಕೊರತೆಯಿಂದಲ್ಲ: ಸುರೇಶ್ ಕುಮಾರ್

ಚಾಮರಾಜನಗರದಲ್ಲಿ 24 ಸಾವುಗಳು ಆಕ್ಸಿಜನ್ ಕೊರತೆಯಿಂದಲ್ಲ: ಸುರೇಶ್ ಕುಮಾರ್

Suvarna News   | Asianet News
Published : May 03, 2021, 03:29 PM ISTUpdated : May 03, 2021, 03:37 PM IST

ಚಾಮರಾಜನಗರದಲ್ಲಿ ಅಕ್ಸಿಜನ್ ಎಮರ್ಜೆನ್ಸಿಯಿಂದಾಗಿ 24 ಗಂಟೆಗಳಲ್ಲಿ 24 ಮಂದಿ ಸಾವನ್ನಪ್ಪಿರುವ ದುರಂತ ನಡೆದಿದೆ. ಮೃತರ ಸಂಬಂಧಿಕರ, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. 

ಬೆಂಗಳೂರು (ಮೇ. 03): ಚಾಮರಾಜನಗರದಲ್ಲಿ ಅಕ್ಸಿಜನ್ ಎಮರ್ಜೆನ್ಸಿಯಿಂದಾಗಿ 24 ಗಂಟೆಗಳಲ್ಲಿ 24 ಮಂದಿ ಸಾವನ್ನಪ್ಪಿರುವ ದುರಂತ ನಡೆದಿದೆ. ಮೃತರ ಸಂಬಂಧಿಕರ, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. 

'ಈ ದುರಂತ ನಮಗೂ ಬಹಳ ದುಃಖ ತಂದಿದೆ. ಕುಟುಂಬಸ್ಥರ ನೋವು ನಮಗೂ ಅರ್ಥ ಆಗುತ್ತದೆ. 24 ಸಾವುಗಳು ಆಮ್ಲಜನಕ ಕೊರತೆಯಿಂದ ಆಗಿದ್ದಲ್ಲ. ಮೃತರು ಯಾವ ಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದಿದ್ದರು..? ಅವರ ಸಮಸ್ಯೆ ಏನಾಗಿತ್ತು..? ಎಂದು ವರದಿ ಕೇಳಿದ್ದೇವೆ. ಈಗಿರುವ ಮಾಹಿತಿ ಪ್ರಕಾರ, ನಿನ್ನೆ ರಾತ್ರಿ 12.30 - 2 ಗಂಟೆಯವರೆಗೆ ಅಕ್ಸಿಜನ್ ಕೊರತೆಯಾಗಿದೆ. ಕೂಡಲೇ ನಾವು ಆಕ್ಸಿಜನ್‌ಗೆ ವ್ಯವಸ್ಥೆ ಮಾಡಿದೆವು. ಮೈಸೂರಿಂದ ಬರುವಾಗ ವಿಳಂಬವಾಯಿತು' ಎಂದು ಸ್ಪಷ್ಟನೆ ನೀಡಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ