2B ಮೀಸಲಾತಿ ರದ್ದು: ಸರ್ಕಾರದ ನಡೆಗೆ ಮುಸ್ಲಿಮ್‌ ಸಮುದಾಯದಿಂದ ಆಕ್ರೋಶ, ಕಾನೂನು ಸಮರಕ್ಕೆ ಸಿದ್ಧತೆ?

2B ಮೀಸಲಾತಿ ರದ್ದು: ಸರ್ಕಾರದ ನಡೆಗೆ ಮುಸ್ಲಿಮ್‌ ಸಮುದಾಯದಿಂದ ಆಕ್ರೋಶ, ಕಾನೂನು ಸಮರಕ್ಕೆ ಸಿದ್ಧತೆ?

Published : Mar 26, 2023, 11:30 AM IST

2 ಬಿ ಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ 4 ರಷ್ಟು ಮೀಸಲಾತಿಯನ್ನು ರದ್ದುಗೊಳಿಸಲಾಗಿದ್ದು,  2 ಬಿಯಲ್ಲಿದ್ದ ಮುಸ್ಲಿಮರನ್ನು ಆರ್ಥಿಕ ಹಿಂದುಳಿದ ವರ್ಗಗಳ ಗೆ ವರ್ಗಾವಣೆ ಮಾಡಲಾಗಿದೆ. ಸರ್ಕಾರದ ಈ ನಡೆಗೆ ಮುಸ್ಲಿಮರಿಮದ ವಿರೋಧ ವ್ಯಕ್ತವಾಗಿದೆ.

2 ಬಿ ಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ 4 ರಷ್ಟು ಮೀಸಲಾತಿಯನ್ನು ರದ್ದುಗೊಳಿಸಲಾಗಿದ್ದು,  2 ಬಿಯಲ್ಲಿದ್ದ ಮುಸ್ಲಿಮರನ್ನು ಆರ್ಥಿಕ ಹಿಂದುಳಿದ ವರ್ಗಗಳ ಗೆ ವರ್ಗಾವಣೆ ಮಾಡಲಾಗಿದೆ. ಇನ್ನು ಸರ್ಕಾರದ ಈ ನಡೆಗೆ ಮುಸ್ಲಿಮರಿಮದ ವಿರೋಧ ವ್ಯಕ್ತವಾಗಿದೆ. ಸಂವಿಧಾನ ವಿರೋಧಿ ಕ್ರಮದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಕರ್ನಾಟಕದ ನಾನಾ ಮುಸ್ಲಿಂ ಮುಖಂಡರು ತೀರ್ಮಾನ ಕೈಗೊಂಡಿದ್ದಾರೆ. ಅದಲ್ಲದೆ ರಾಜ್ಯದಲ್ಲಿ ನಾಗನಗೌಡ ಸಮಿತಿಯಿಂದ ಹಿಡಿದು ನ್ಯಾ.ಚಿನ್ನಪ್ಪ ರೆಡ್ಡಿ ಆಯೋಗದವರೆಗೆ  ಬಂದಿರುವ ಎಲ್ಲ ಆಯೋಗಗಳೂ ಮುಸ್ಲಿಮರನ್ನು ಹಿಂದುಳಿದ ವರ್ಗ ಎಂದೇ ಗುರುತಿಸಿದೆ. ನ್ಯಾ. ಚಿನ್ನಪ್ಪ ರೆಡ್ಡಿ ಆಯೋಗದ ಅಧ್ಯಯನಪೂರ್ಣ ವರದಿಯ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗದಲ್ಲಿ ಶೇಕಡಾ 4 ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಲಾಗಿದೆ ಹೀಗೆ  ರದ್ದು ಪಡಿಸಿರುವುದು ಸಂವಿಧಾನವಿರೋಧಿ ಕ್ರಮ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಮುಸ್ಲಿಂ ಮುಖಂಡರು  ತಿಳಿಸಿದ್ದಾರೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more