2B ಮೀಸಲಾತಿ ರದ್ದು: ಸರ್ಕಾರದ ನಡೆಗೆ ಮುಸ್ಲಿಮ್‌ ಸಮುದಾಯದಿಂದ ಆಕ್ರೋಶ, ಕಾನೂನು ಸಮರಕ್ಕೆ ಸಿದ್ಧತೆ?

2B ಮೀಸಲಾತಿ ರದ್ದು: ಸರ್ಕಾರದ ನಡೆಗೆ ಮುಸ್ಲಿಮ್‌ ಸಮುದಾಯದಿಂದ ಆಕ್ರೋಶ, ಕಾನೂನು ಸಮರಕ್ಕೆ ಸಿದ್ಧತೆ?

Published : Mar 26, 2023, 11:30 AM IST

2 ಬಿ ಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ 4 ರಷ್ಟು ಮೀಸಲಾತಿಯನ್ನು ರದ್ದುಗೊಳಿಸಲಾಗಿದ್ದು,  2 ಬಿಯಲ್ಲಿದ್ದ ಮುಸ್ಲಿಮರನ್ನು ಆರ್ಥಿಕ ಹಿಂದುಳಿದ ವರ್ಗಗಳ ಗೆ ವರ್ಗಾವಣೆ ಮಾಡಲಾಗಿದೆ. ಸರ್ಕಾರದ ಈ ನಡೆಗೆ ಮುಸ್ಲಿಮರಿಮದ ವಿರೋಧ ವ್ಯಕ್ತವಾಗಿದೆ.

2 ಬಿ ಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ 4 ರಷ್ಟು ಮೀಸಲಾತಿಯನ್ನು ರದ್ದುಗೊಳಿಸಲಾಗಿದ್ದು,  2 ಬಿಯಲ್ಲಿದ್ದ ಮುಸ್ಲಿಮರನ್ನು ಆರ್ಥಿಕ ಹಿಂದುಳಿದ ವರ್ಗಗಳ ಗೆ ವರ್ಗಾವಣೆ ಮಾಡಲಾಗಿದೆ. ಇನ್ನು ಸರ್ಕಾರದ ಈ ನಡೆಗೆ ಮುಸ್ಲಿಮರಿಮದ ವಿರೋಧ ವ್ಯಕ್ತವಾಗಿದೆ. ಸಂವಿಧಾನ ವಿರೋಧಿ ಕ್ರಮದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಕರ್ನಾಟಕದ ನಾನಾ ಮುಸ್ಲಿಂ ಮುಖಂಡರು ತೀರ್ಮಾನ ಕೈಗೊಂಡಿದ್ದಾರೆ. ಅದಲ್ಲದೆ ರಾಜ್ಯದಲ್ಲಿ ನಾಗನಗೌಡ ಸಮಿತಿಯಿಂದ ಹಿಡಿದು ನ್ಯಾ.ಚಿನ್ನಪ್ಪ ರೆಡ್ಡಿ ಆಯೋಗದವರೆಗೆ  ಬಂದಿರುವ ಎಲ್ಲ ಆಯೋಗಗಳೂ ಮುಸ್ಲಿಮರನ್ನು ಹಿಂದುಳಿದ ವರ್ಗ ಎಂದೇ ಗುರುತಿಸಿದೆ. ನ್ಯಾ. ಚಿನ್ನಪ್ಪ ರೆಡ್ಡಿ ಆಯೋಗದ ಅಧ್ಯಯನಪೂರ್ಣ ವರದಿಯ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗದಲ್ಲಿ ಶೇಕಡಾ 4 ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಲಾಗಿದೆ ಹೀಗೆ  ರದ್ದು ಪಡಿಸಿರುವುದು ಸಂವಿಧಾನವಿರೋಧಿ ಕ್ರಮ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಮುಸ್ಲಿಂ ಮುಖಂಡರು  ತಿಳಿಸಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more