2B ಮೀಸಲಾತಿ ರದ್ದು: ಸರ್ಕಾರದ ನಡೆಗೆ ಮುಸ್ಲಿಮ್‌ ಸಮುದಾಯದಿಂದ ಆಕ್ರೋಶ, ಕಾನೂನು ಸಮರಕ್ಕೆ ಸಿದ್ಧತೆ?

2B ಮೀಸಲಾತಿ ರದ್ದು: ಸರ್ಕಾರದ ನಡೆಗೆ ಮುಸ್ಲಿಮ್‌ ಸಮುದಾಯದಿಂದ ಆಕ್ರೋಶ, ಕಾನೂನು ಸಮರಕ್ಕೆ ಸಿದ್ಧತೆ?

Published : Mar 26, 2023, 11:30 AM IST

2 ಬಿ ಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ 4 ರಷ್ಟು ಮೀಸಲಾತಿಯನ್ನು ರದ್ದುಗೊಳಿಸಲಾಗಿದ್ದು,  2 ಬಿಯಲ್ಲಿದ್ದ ಮುಸ್ಲಿಮರನ್ನು ಆರ್ಥಿಕ ಹಿಂದುಳಿದ ವರ್ಗಗಳ ಗೆ ವರ್ಗಾವಣೆ ಮಾಡಲಾಗಿದೆ. ಸರ್ಕಾರದ ಈ ನಡೆಗೆ ಮುಸ್ಲಿಮರಿಮದ ವಿರೋಧ ವ್ಯಕ್ತವಾಗಿದೆ.

2 ಬಿ ಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ 4 ರಷ್ಟು ಮೀಸಲಾತಿಯನ್ನು ರದ್ದುಗೊಳಿಸಲಾಗಿದ್ದು,  2 ಬಿಯಲ್ಲಿದ್ದ ಮುಸ್ಲಿಮರನ್ನು ಆರ್ಥಿಕ ಹಿಂದುಳಿದ ವರ್ಗಗಳ ಗೆ ವರ್ಗಾವಣೆ ಮಾಡಲಾಗಿದೆ. ಇನ್ನು ಸರ್ಕಾರದ ಈ ನಡೆಗೆ ಮುಸ್ಲಿಮರಿಮದ ವಿರೋಧ ವ್ಯಕ್ತವಾಗಿದೆ. ಸಂವಿಧಾನ ವಿರೋಧಿ ಕ್ರಮದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಕರ್ನಾಟಕದ ನಾನಾ ಮುಸ್ಲಿಂ ಮುಖಂಡರು ತೀರ್ಮಾನ ಕೈಗೊಂಡಿದ್ದಾರೆ. ಅದಲ್ಲದೆ ರಾಜ್ಯದಲ್ಲಿ ನಾಗನಗೌಡ ಸಮಿತಿಯಿಂದ ಹಿಡಿದು ನ್ಯಾ.ಚಿನ್ನಪ್ಪ ರೆಡ್ಡಿ ಆಯೋಗದವರೆಗೆ  ಬಂದಿರುವ ಎಲ್ಲ ಆಯೋಗಗಳೂ ಮುಸ್ಲಿಮರನ್ನು ಹಿಂದುಳಿದ ವರ್ಗ ಎಂದೇ ಗುರುತಿಸಿದೆ. ನ್ಯಾ. ಚಿನ್ನಪ್ಪ ರೆಡ್ಡಿ ಆಯೋಗದ ಅಧ್ಯಯನಪೂರ್ಣ ವರದಿಯ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗದಲ್ಲಿ ಶೇಕಡಾ 4 ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಲಾಗಿದೆ ಹೀಗೆ  ರದ್ದು ಪಡಿಸಿರುವುದು ಸಂವಿಧಾನವಿರೋಧಿ ಕ್ರಮ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಮುಸ್ಲಿಂ ಮುಖಂಡರು  ತಿಳಿಸಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more