ಬೆಂಗಳೂರಿನಲ್ಲಿ 3 ನೇ ಹಂತದ ಅನ್‌ಲಾಕ್‌ಗೆ ಸಿದ್ಧತೆ, ಮಾಲ್, ದೇವಸ್ಥಾನಕ್ಕೆ ರಿಲೀಫ್ ಸಾಧ್ಯತೆ

ಬೆಂಗಳೂರಿನಲ್ಲಿ 3 ನೇ ಹಂತದ ಅನ್‌ಲಾಕ್‌ಗೆ ಸಿದ್ಧತೆ, ಮಾಲ್, ದೇವಸ್ಥಾನಕ್ಕೆ ರಿಲೀಫ್ ಸಾಧ್ಯತೆ

Published : Jun 29, 2021, 11:16 AM ISTUpdated : Jun 29, 2021, 11:48 AM IST

 ರಾಜಧಾನಿಯಲ್ಲಿ 3 ನೇ ಹಂತದ ಅನ್‌ಲಾಕ್‌ಗೆ ಸರ್ಕಾರ ಸಿದ್ಧತೆ ನಡೆಸಿದೆ. ಇದೇ ವಾರ ಘೋಷಿಸುವ ಸಾಧ್ಯತೆ ಇದೆ. 

ಬೆಂಗಳೂರು (ಜೂ. 29): ರಾಜಧಾನಿಯಲ್ಲಿ 3 ನೇ ಹಂತದ ಅನ್‌ಲಾಕ್‌ಗೆ ಸರ್ಕಾರ ಸಿದ್ಧತೆ ನಡೆಸಿದೆ. ಇದೇ ವಾರ ಘೋಷಿಸುವ ಸಾಧ್ಯತೆ ಇದೆ. ಮಾಲ್‌ಗಳಲ್ಲಿ 50-50 ಆಧಾರದಲ್ಲಿ ಜನರಿಗೆ ಪ್ರವೇಶ ನೀಡುವ ಸಾಧ್ಯತೆ ಇದೆ. ಜೊತೆಗೆ ದೇವಸ್ಥಾನಗಳಿಗೂ ಭಕ್ತರ ಪ್ರವೇಶಕ್ಕೆ ಗೈಡ್‌ಲೈನ್ಸ್‌ ಬಿಡುಗಡೆಯಾಗಲಿದೆ. ರಥೋತ್ಸವ, ಅನ್ನದಾನಕ್ಕೆ ಅವಕಾಶ ಸಿಗುವುದು ಅನುಮಾನ. ಇನ್ನು ಯಾವುದಕ್ಕೆಲ್ಲಾ ರಿಲೀಫ್ ಸಾಧ್ಯತೆ ಇದೆ..? ಇಲ್ಲಿದೆ ಹೆಚ್ಚಿನ ಮಾಹಿತಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!