ಬೆಂಗಳೂರಿನಲ್ಲಿ 3 ನೇ ಹಂತದ ಅನ್‌ಲಾಕ್‌ಗೆ ಸಿದ್ಧತೆ, ಮಾಲ್, ದೇವಸ್ಥಾನಕ್ಕೆ ರಿಲೀಫ್ ಸಾಧ್ಯತೆ

ಬೆಂಗಳೂರಿನಲ್ಲಿ 3 ನೇ ಹಂತದ ಅನ್‌ಲಾಕ್‌ಗೆ ಸಿದ್ಧತೆ, ಮಾಲ್, ದೇವಸ್ಥಾನಕ್ಕೆ ರಿಲೀಫ್ ಸಾಧ್ಯತೆ

Published : Jun 29, 2021, 11:16 AM ISTUpdated : Jun 29, 2021, 11:48 AM IST

 ರಾಜಧಾನಿಯಲ್ಲಿ 3 ನೇ ಹಂತದ ಅನ್‌ಲಾಕ್‌ಗೆ ಸರ್ಕಾರ ಸಿದ್ಧತೆ ನಡೆಸಿದೆ. ಇದೇ ವಾರ ಘೋಷಿಸುವ ಸಾಧ್ಯತೆ ಇದೆ. 

ಬೆಂಗಳೂರು (ಜೂ. 29): ರಾಜಧಾನಿಯಲ್ಲಿ 3 ನೇ ಹಂತದ ಅನ್‌ಲಾಕ್‌ಗೆ ಸರ್ಕಾರ ಸಿದ್ಧತೆ ನಡೆಸಿದೆ. ಇದೇ ವಾರ ಘೋಷಿಸುವ ಸಾಧ್ಯತೆ ಇದೆ. ಮಾಲ್‌ಗಳಲ್ಲಿ 50-50 ಆಧಾರದಲ್ಲಿ ಜನರಿಗೆ ಪ್ರವೇಶ ನೀಡುವ ಸಾಧ್ಯತೆ ಇದೆ. ಜೊತೆಗೆ ದೇವಸ್ಥಾನಗಳಿಗೂ ಭಕ್ತರ ಪ್ರವೇಶಕ್ಕೆ ಗೈಡ್‌ಲೈನ್ಸ್‌ ಬಿಡುಗಡೆಯಾಗಲಿದೆ. ರಥೋತ್ಸವ, ಅನ್ನದಾನಕ್ಕೆ ಅವಕಾಶ ಸಿಗುವುದು ಅನುಮಾನ. ಇನ್ನು ಯಾವುದಕ್ಕೆಲ್ಲಾ ರಿಲೀಫ್ ಸಾಧ್ಯತೆ ಇದೆ..? ಇಲ್ಲಿದೆ ಹೆಚ್ಚಿನ ಮಾಹಿತಿ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ