ಬೆಂಗಳೂರಿನಲ್ಲಿ 3 ನೇ ಹಂತದ ಅನ್‌ಲಾಕ್‌ಗೆ ಸಿದ್ಧತೆ, ಮಾಲ್, ದೇವಸ್ಥಾನಕ್ಕೆ ರಿಲೀಫ್ ಸಾಧ್ಯತೆ

ಬೆಂಗಳೂರಿನಲ್ಲಿ 3 ನೇ ಹಂತದ ಅನ್‌ಲಾಕ್‌ಗೆ ಸಿದ್ಧತೆ, ಮಾಲ್, ದೇವಸ್ಥಾನಕ್ಕೆ ರಿಲೀಫ್ ಸಾಧ್ಯತೆ

Published : Jun 29, 2021, 11:16 AM ISTUpdated : Jun 29, 2021, 11:48 AM IST

 ರಾಜಧಾನಿಯಲ್ಲಿ 3 ನೇ ಹಂತದ ಅನ್‌ಲಾಕ್‌ಗೆ ಸರ್ಕಾರ ಸಿದ್ಧತೆ ನಡೆಸಿದೆ. ಇದೇ ವಾರ ಘೋಷಿಸುವ ಸಾಧ್ಯತೆ ಇದೆ. 

ಬೆಂಗಳೂರು (ಜೂ. 29): ರಾಜಧಾನಿಯಲ್ಲಿ 3 ನೇ ಹಂತದ ಅನ್‌ಲಾಕ್‌ಗೆ ಸರ್ಕಾರ ಸಿದ್ಧತೆ ನಡೆಸಿದೆ. ಇದೇ ವಾರ ಘೋಷಿಸುವ ಸಾಧ್ಯತೆ ಇದೆ. ಮಾಲ್‌ಗಳಲ್ಲಿ 50-50 ಆಧಾರದಲ್ಲಿ ಜನರಿಗೆ ಪ್ರವೇಶ ನೀಡುವ ಸಾಧ್ಯತೆ ಇದೆ. ಜೊತೆಗೆ ದೇವಸ್ಥಾನಗಳಿಗೂ ಭಕ್ತರ ಪ್ರವೇಶಕ್ಕೆ ಗೈಡ್‌ಲೈನ್ಸ್‌ ಬಿಡುಗಡೆಯಾಗಲಿದೆ. ರಥೋತ್ಸವ, ಅನ್ನದಾನಕ್ಕೆ ಅವಕಾಶ ಸಿಗುವುದು ಅನುಮಾನ. ಇನ್ನು ಯಾವುದಕ್ಕೆಲ್ಲಾ ರಿಲೀಫ್ ಸಾಧ್ಯತೆ ಇದೆ..? ಇಲ್ಲಿದೆ ಹೆಚ್ಚಿನ ಮಾಹಿತಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!