5 ಸೆಕೆಂಡ್‌ನಲ್ಲಿ ಧರೆಗುರುಳಿತು ಮೂರಂತಸ್ತಿನ ಬೃಹತ್ ಕಟ್ಟಡ

5 ಸೆಕೆಂಡ್‌ನಲ್ಲಿ ಧರೆಗುರುಳಿತು ಮೂರಂತಸ್ತಿನ ಬೃಹತ್ ಕಟ್ಟಡ

Published : Sep 28, 2021, 09:28 AM ISTUpdated : Sep 28, 2021, 10:59 AM IST

ಬೆಂಗಳೂರಿನಲ್ಲಿ ಒಂದು ದೊಡ್ಡ ದುರಂತ ಸ್ವಲ್ಪದರಲ್ಲೇ ತಪ್ಪಿದೆ. 47 ವರ್ಷದ ಹಳೆಯ ಮನೆಯೊಂದು ನೋಡು ನೋಡುತ್ತಿದ್ದಂತೆ ಧರೆಗುರುಳಿದೆ. ಮೂರು ಅಂತಸ್ತಿನ ಕಟ್ಟಡ ಜಸ್ಟ್ 5 ಸೆಕೆಂಡ್‌ನಲ್ಲಿ ಉರುಳಿದೆ. ಎದೆ ಝಲ್ಲೆನ್ನುವ ವಿಡಿಯೋ ನೋಡಿದರೆ ಭಯವಾಗುವಂತಿದೆ.

ಬೆಂಗಳೂರಿನಲ್ಲಿ ಒಂದು ದೊಡ್ಡ ದುರಂತ ಸ್ವಲ್ಪದರಲ್ಲೇ ತಪ್ಪಿದೆ. 47 ವರ್ಷದ ಹಳೆಯ ಮನೆಯೊಂದು ನೋಡು ನೋಡುತ್ತಿದ್ದಂತೆ ಧರೆಗುರುಳಿದೆ. ಮೂರು ಅಂತಸ್ತಿನ ಕಟ್ಟಡ ಜಸ್ಟ್ 5 ಸೆಕೆಂಡ್‌ನಲ್ಲಿ ಉರುಳಿದೆ. ಎದೆ ಝಲ್ಲೆನ್ನುವ ವಿಡಿಯೋ ನೋಡಿದರೆ ಭಯವಾಗುವಂತಿದೆ.

ಮಹಾಭಾರತ ಶೀರ್ಷಿಕೆ ಗೀತೆ ಹಾಡಿದ ಮುಸ್ಲಿಂ ವ್ಯಕ್ತಿ!

ಈ ಮನೆ ಸುಮಾರು 47 ವರ್ಷ ಹಳೆಯದ್ದು. ಬೆಂಗಳೂರಲ್ಲಿ ಕೆಲವು ದುರಂತಗಳು ನಡೆಯುತ್ತಲೇ ಇವೆ. ಇದರ ಸಾಲಿಗೆ ಈ ಕಟ್ಟಡದ ಘಟನೆಯೂ ಸೇರಿದೆ. ಬೆಂಗಳೂರಿನ ಲಕ್ಕಸಂದ್ರದಲ್ಲಿರುವ ಮೂರು ಮಹಡಿಯ ಮನೆಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!