5 ಸೆಕೆಂಡ್‌ನಲ್ಲಿ ಧರೆಗುರುಳಿತು ಮೂರಂತಸ್ತಿನ ಬೃಹತ್ ಕಟ್ಟಡ

5 ಸೆಕೆಂಡ್‌ನಲ್ಲಿ ಧರೆಗುರುಳಿತು ಮೂರಂತಸ್ತಿನ ಬೃಹತ್ ಕಟ್ಟಡ

Published : Sep 28, 2021, 09:28 AM ISTUpdated : Sep 28, 2021, 10:59 AM IST

ಬೆಂಗಳೂರಿನಲ್ಲಿ ಒಂದು ದೊಡ್ಡ ದುರಂತ ಸ್ವಲ್ಪದರಲ್ಲೇ ತಪ್ಪಿದೆ. 47 ವರ್ಷದ ಹಳೆಯ ಮನೆಯೊಂದು ನೋಡು ನೋಡುತ್ತಿದ್ದಂತೆ ಧರೆಗುರುಳಿದೆ. ಮೂರು ಅಂತಸ್ತಿನ ಕಟ್ಟಡ ಜಸ್ಟ್ 5 ಸೆಕೆಂಡ್‌ನಲ್ಲಿ ಉರುಳಿದೆ. ಎದೆ ಝಲ್ಲೆನ್ನುವ ವಿಡಿಯೋ ನೋಡಿದರೆ ಭಯವಾಗುವಂತಿದೆ.

ಬೆಂಗಳೂರಿನಲ್ಲಿ ಒಂದು ದೊಡ್ಡ ದುರಂತ ಸ್ವಲ್ಪದರಲ್ಲೇ ತಪ್ಪಿದೆ. 47 ವರ್ಷದ ಹಳೆಯ ಮನೆಯೊಂದು ನೋಡು ನೋಡುತ್ತಿದ್ದಂತೆ ಧರೆಗುರುಳಿದೆ. ಮೂರು ಅಂತಸ್ತಿನ ಕಟ್ಟಡ ಜಸ್ಟ್ 5 ಸೆಕೆಂಡ್‌ನಲ್ಲಿ ಉರುಳಿದೆ. ಎದೆ ಝಲ್ಲೆನ್ನುವ ವಿಡಿಯೋ ನೋಡಿದರೆ ಭಯವಾಗುವಂತಿದೆ.

ಮಹಾಭಾರತ ಶೀರ್ಷಿಕೆ ಗೀತೆ ಹಾಡಿದ ಮುಸ್ಲಿಂ ವ್ಯಕ್ತಿ!

ಈ ಮನೆ ಸುಮಾರು 47 ವರ್ಷ ಹಳೆಯದ್ದು. ಬೆಂಗಳೂರಲ್ಲಿ ಕೆಲವು ದುರಂತಗಳು ನಡೆಯುತ್ತಲೇ ಇವೆ. ಇದರ ಸಾಲಿಗೆ ಈ ಕಟ್ಟಡದ ಘಟನೆಯೂ ಸೇರಿದೆ. ಬೆಂಗಳೂರಿನ ಲಕ್ಕಸಂದ್ರದಲ್ಲಿರುವ ಮೂರು ಮಹಡಿಯ ಮನೆಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?