5 ಸೆಕೆಂಡ್‌ನಲ್ಲಿ ಧರೆಗುರುಳಿತು ಮೂರಂತಸ್ತಿನ ಬೃಹತ್ ಕಟ್ಟಡ

5 ಸೆಕೆಂಡ್‌ನಲ್ಲಿ ಧರೆಗುರುಳಿತು ಮೂರಂತಸ್ತಿನ ಬೃಹತ್ ಕಟ್ಟಡ

Published : Sep 28, 2021, 09:28 AM ISTUpdated : Sep 28, 2021, 10:59 AM IST

ಬೆಂಗಳೂರಿನಲ್ಲಿ ಒಂದು ದೊಡ್ಡ ದುರಂತ ಸ್ವಲ್ಪದರಲ್ಲೇ ತಪ್ಪಿದೆ. 47 ವರ್ಷದ ಹಳೆಯ ಮನೆಯೊಂದು ನೋಡು ನೋಡುತ್ತಿದ್ದಂತೆ ಧರೆಗುರುಳಿದೆ. ಮೂರು ಅಂತಸ್ತಿನ ಕಟ್ಟಡ ಜಸ್ಟ್ 5 ಸೆಕೆಂಡ್‌ನಲ್ಲಿ ಉರುಳಿದೆ. ಎದೆ ಝಲ್ಲೆನ್ನುವ ವಿಡಿಯೋ ನೋಡಿದರೆ ಭಯವಾಗುವಂತಿದೆ.

ಬೆಂಗಳೂರಿನಲ್ಲಿ ಒಂದು ದೊಡ್ಡ ದುರಂತ ಸ್ವಲ್ಪದರಲ್ಲೇ ತಪ್ಪಿದೆ. 47 ವರ್ಷದ ಹಳೆಯ ಮನೆಯೊಂದು ನೋಡು ನೋಡುತ್ತಿದ್ದಂತೆ ಧರೆಗುರುಳಿದೆ. ಮೂರು ಅಂತಸ್ತಿನ ಕಟ್ಟಡ ಜಸ್ಟ್ 5 ಸೆಕೆಂಡ್‌ನಲ್ಲಿ ಉರುಳಿದೆ. ಎದೆ ಝಲ್ಲೆನ್ನುವ ವಿಡಿಯೋ ನೋಡಿದರೆ ಭಯವಾಗುವಂತಿದೆ.

ಮಹಾಭಾರತ ಶೀರ್ಷಿಕೆ ಗೀತೆ ಹಾಡಿದ ಮುಸ್ಲಿಂ ವ್ಯಕ್ತಿ!

ಈ ಮನೆ ಸುಮಾರು 47 ವರ್ಷ ಹಳೆಯದ್ದು. ಬೆಂಗಳೂರಲ್ಲಿ ಕೆಲವು ದುರಂತಗಳು ನಡೆಯುತ್ತಲೇ ಇವೆ. ಇದರ ಸಾಲಿಗೆ ಈ ಕಟ್ಟಡದ ಘಟನೆಯೂ ಸೇರಿದೆ. ಬೆಂಗಳೂರಿನ ಲಕ್ಕಸಂದ್ರದಲ್ಲಿರುವ ಮೂರು ಮಹಡಿಯ ಮನೆಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!