Covid 19: ದಾವಣಗೆರೆ ವಸತಿ ಶಾಲೆಯಲ್ಲಿ 32 ಮಕ್ಕಳು, ಒಂದೇ ಗ್ರಾಮದ 22 ಮಂದಿಗೆ ಸೋಂಕು

Covid 19: ದಾವಣಗೆರೆ ವಸತಿ ಶಾಲೆಯಲ್ಲಿ 32 ಮಕ್ಕಳು, ಒಂದೇ ಗ್ರಾಮದ 22 ಮಂದಿಗೆ ಸೋಂಕು

Published : Jan 11, 2022, 08:59 AM IST

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕೊರೋನಾ (Covid 19) ಸ್ಫೋಟಗೊಂಡಿದೆ. ಪ್ರಾಂಶುಪಾಲರು ಸೇರಿ 32 ಮಕ್ಕಳಿಗೆ ಕೊರೋನಾ ಪಾಸಿಟಿವ್ (Corona Positive) ಬಂದಿದೆ. ಚನ್ನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. 
 

ದಾವಣಗೆರೆ (ಜ. 11): ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕೊರೋನಾ (Covid 19) ಸ್ಫೋಟಗೊಂಡಿದೆ. ಪ್ರಾಂಶುಪಾಲರು ಸೇರಿ 32 ಮಕ್ಕಳಿಗೆ ಕೊರೋನಾ ಪಾಸಿಟಿವ್ (Corona Positive) ಬಂದಿದೆ. ಚನ್ನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಚಾಮರಾಜನಗರದಲ್ಲಿ(Chamarajanagar) ಓಂ ಶಕ್ತಿ ಯಾತ್ರೆಗೆ ಹೋದ ಒಂದೇ ಗ್ರಾಮದ 22 ಮಂದಿಗೆ ಸೋಂಕು ಬಂದಿದೆ. ಗ್ರಾಮದಲ್ಲಿ ಆತಂಕ ಶುರುವಾಗಿದೆ. 

ಸಿಎಂ ಬಸವರಾಜ ಬೊಮ್ಮಾಯಿಯವರಿಗೂ (Basavaraj Bommai) ಕೊರೋನಾ ಸೋಂಕು ತಗುಲಿದೆ. ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more