ಡೆಲ್ಟಾ ಪ್ಲಸ್ ವೈರಸ್ ಭೀತಿ: ಮಹಾರಾಷ್ಟ್ರ- ಕೇರಳ ಗಡಿಭಾಗದಲ್ಲಿ ಹೈ ಅಲರ್ಟ್

ಡೆಲ್ಟಾ ಪ್ಲಸ್ ವೈರಸ್ ಭೀತಿ: ಮಹಾರಾಷ್ಟ್ರ- ಕೇರಳ ಗಡಿಭಾಗದಲ್ಲಿ ಹೈ ಅಲರ್ಟ್

Published : Jun 26, 2021, 02:55 PM ISTUpdated : Jun 26, 2021, 03:55 PM IST

3 ನೇ ಅಲೆಗೆ ಕಾರಣವಾಗಲಿದೆ ಎನ್ನಲಾಗುತ್ತಿರುವ ಡೆಲ್ಟಾ ಪ್ಲಸ್ ವೈರಸ್ ವ್ಯಾಪಕವಾಗಿ ಹಬ್ಬುತ್ತಿದೆ. ಮಹಾರಾಷ್ಟ್ರ- ಕೇರಳ ಗಡಿಭಾಗದಲ್ಲಿ ಎಚ್ಚರ ವಹಿಸಲಾಗಿದೆ. ಗಡಿ ಭಾಗದಲ್ಲಿ ಸೋಂಕು ಪತ್ತೆಗೆ, ರ್ಯಾಂಡಮ್‌ ಟೆಸ್ಟ್‌ ನಡೆಸಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. 

ಬೆಂಗಳೂರು (ಜೂ. 26): 3 ನೇ ಅಲೆಗೆ ಕಾರಣವಾಗಲಿದೆ ಎನ್ನಲಾಗುತ್ತಿರುವ ಡೆಲ್ಟಾ ಪ್ಲಸ್ ವೈರಸ್ ವ್ಯಾಪಕವಾಗಿ ಹಬ್ಬುತ್ತಿದೆ. ಮಹಾರಾಷ್ಟ್ರ- ಕೇರಳ ಗಡಿಭಾಗದಲ್ಲಿ ಎಚ್ಚರ ವಹಿಸಲಾಗಿದೆ. ಗಡಿ ಭಾಗದಲ್ಲಿ ಸೋಂಕು ಪತ್ತೆಗೆ, ರ್ಯಾಂಡಮ್‌ ಟೆಸ್ಟ್‌ ನಡೆಸಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಮಹಾರಾಷ್ಟ್ರ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಬೆಳಗಾವಿ, ಬೀದರ್ ಜಿಲ್ಲೆಗಳಲ್ಲೂ ಅಪಾಯ ಎದುರಾಗಿದೆ. ಹಾಗಾಗಿ ಮುನ್ನೆಚ್ಚರಿಕೆ ಅಗತ್ಯ ಎಂದು ತಜ್ಞರು ಸರ್ಕಾರಕ್ಕೆ ಎಚ್ಚರಿಸಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!