ಇಂದಿನಿಂದ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ಆರಂಭ

ಇಂದಿನಿಂದ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ಆರಂಭ

Published : Aug 16, 2021, 12:29 PM IST

ಕೇಂದ್ರ ಸರ್ಕಾರದ ಯೋಜನಗಳ ಜನಜಾಗೃತಿಗಾಗಿ ರಾಜ್ಯದಲ್ಲಿ ಆ.16ರಿಂದ 4 ದಿನಗಳ ಕಾಲ ನೂತನ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ನಡೆಯಲಿದೆ. 

ಬೆಂಗಳೂರು (ಆ. 16): ಕೇಂದ್ರ ಸರ್ಕಾರದ ಯೋಜನಗಳ ಜನಜಾಗೃತಿಗಾಗಿ ರಾಜ್ಯದಲ್ಲಿ ಆ.16ರಿಂದ 4 ದಿನಗಳ ಕಾಲ ನೂತನ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ನಡೆಯಲಿದೆ. 

ಕೌಶಲ್ಯ ಅಭಿವೃದ್ಧಿ ಖಾತೆ ರಾಜ್ಯ ಸಚಿವ ರಾಜೀವ ಚಂದ್ರಶೇಖರ ನೇತೃತ್ವದ ತಂಡ ಆ. 16ರಂದು ಹುಬ್ಬಳ್ಳಿ, 17ರಂದು ಕೊಡಗು, ದಕ್ಷಿಣ ಕನ್ನಡ, 18ರಂದು ಶಿವಮೊಗ್ಗ, ಉತ್ತರ ಕನ್ನಡ ಹಾಗೂ 19ಕ್ಕೆ ಬೆಂಗಳೂರು ನಗರಕ್ಕೆ ಭೇಟಿ ನೀಡಲಿದೆ. ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಯ ರಾಜ್ಯ ಸಚಿವ ಎ. ನಾರಾಯಣ ಸ್ವಾಮಿ ನೇತೃತ್ವದ ತಂಡ 17ರಂದು ಬೆಂಗಳೂರು ಗ್ರಾಮೀಣ, ತುಮಕೂರು, 18ಕ್ಕೆ ಚಿತ್ರದುರ್ಗ, ದಾವಣಗೆರೆ, 19ಕ್ಕೆ ಹಾವೇರಿ, ಗದಗಗಳಲ್ಲಿ ಸಂಚರಿಸಲಿದೆ. ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರದ್ಲಾಂಜೆ ನೇತೃತ್ವದ ತಂಡ 17ಕ್ಕೆ ಮಂಡ್ಯ, ಚಾಮರಾಜನಗರ, 18ಕ್ಕೆ ಮೈಸೂರು, ಹಾಸನ, 20ಕ್ಕೆ ಉಡುಪಿಗೆ ಭೇಟಿ ನೀಡಲಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!