ಇಂದಿನಿಂದ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ಆರಂಭ

ಇಂದಿನಿಂದ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ಆರಂಭ

Published : Aug 16, 2021, 12:29 PM IST

ಕೇಂದ್ರ ಸರ್ಕಾರದ ಯೋಜನಗಳ ಜನಜಾಗೃತಿಗಾಗಿ ರಾಜ್ಯದಲ್ಲಿ ಆ.16ರಿಂದ 4 ದಿನಗಳ ಕಾಲ ನೂತನ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ನಡೆಯಲಿದೆ. 

ಬೆಂಗಳೂರು (ಆ. 16): ಕೇಂದ್ರ ಸರ್ಕಾರದ ಯೋಜನಗಳ ಜನಜಾಗೃತಿಗಾಗಿ ರಾಜ್ಯದಲ್ಲಿ ಆ.16ರಿಂದ 4 ದಿನಗಳ ಕಾಲ ನೂತನ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ನಡೆಯಲಿದೆ. 

ಕೌಶಲ್ಯ ಅಭಿವೃದ್ಧಿ ಖಾತೆ ರಾಜ್ಯ ಸಚಿವ ರಾಜೀವ ಚಂದ್ರಶೇಖರ ನೇತೃತ್ವದ ತಂಡ ಆ. 16ರಂದು ಹುಬ್ಬಳ್ಳಿ, 17ರಂದು ಕೊಡಗು, ದಕ್ಷಿಣ ಕನ್ನಡ, 18ರಂದು ಶಿವಮೊಗ್ಗ, ಉತ್ತರ ಕನ್ನಡ ಹಾಗೂ 19ಕ್ಕೆ ಬೆಂಗಳೂರು ನಗರಕ್ಕೆ ಭೇಟಿ ನೀಡಲಿದೆ. ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಯ ರಾಜ್ಯ ಸಚಿವ ಎ. ನಾರಾಯಣ ಸ್ವಾಮಿ ನೇತೃತ್ವದ ತಂಡ 17ರಂದು ಬೆಂಗಳೂರು ಗ್ರಾಮೀಣ, ತುಮಕೂರು, 18ಕ್ಕೆ ಚಿತ್ರದುರ್ಗ, ದಾವಣಗೆರೆ, 19ಕ್ಕೆ ಹಾವೇರಿ, ಗದಗಗಳಲ್ಲಿ ಸಂಚರಿಸಲಿದೆ. ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರದ್ಲಾಂಜೆ ನೇತೃತ್ವದ ತಂಡ 17ಕ್ಕೆ ಮಂಡ್ಯ, ಚಾಮರಾಜನಗರ, 18ಕ್ಕೆ ಮೈಸೂರು, ಹಾಸನ, 20ಕ್ಕೆ ಉಡುಪಿಗೆ ಭೇಟಿ ನೀಡಲಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!