ಇಂದಿನಿಂದ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ಆರಂಭ

ಇಂದಿನಿಂದ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ಆರಂಭ

Published : Aug 16, 2021, 12:29 PM IST

ಕೇಂದ್ರ ಸರ್ಕಾರದ ಯೋಜನಗಳ ಜನಜಾಗೃತಿಗಾಗಿ ರಾಜ್ಯದಲ್ಲಿ ಆ.16ರಿಂದ 4 ದಿನಗಳ ಕಾಲ ನೂತನ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ನಡೆಯಲಿದೆ. 

ಬೆಂಗಳೂರು (ಆ. 16): ಕೇಂದ್ರ ಸರ್ಕಾರದ ಯೋಜನಗಳ ಜನಜಾಗೃತಿಗಾಗಿ ರಾಜ್ಯದಲ್ಲಿ ಆ.16ರಿಂದ 4 ದಿನಗಳ ಕಾಲ ನೂತನ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ನಡೆಯಲಿದೆ. 

ಕೌಶಲ್ಯ ಅಭಿವೃದ್ಧಿ ಖಾತೆ ರಾಜ್ಯ ಸಚಿವ ರಾಜೀವ ಚಂದ್ರಶೇಖರ ನೇತೃತ್ವದ ತಂಡ ಆ. 16ರಂದು ಹುಬ್ಬಳ್ಳಿ, 17ರಂದು ಕೊಡಗು, ದಕ್ಷಿಣ ಕನ್ನಡ, 18ರಂದು ಶಿವಮೊಗ್ಗ, ಉತ್ತರ ಕನ್ನಡ ಹಾಗೂ 19ಕ್ಕೆ ಬೆಂಗಳೂರು ನಗರಕ್ಕೆ ಭೇಟಿ ನೀಡಲಿದೆ. ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಯ ರಾಜ್ಯ ಸಚಿವ ಎ. ನಾರಾಯಣ ಸ್ವಾಮಿ ನೇತೃತ್ವದ ತಂಡ 17ರಂದು ಬೆಂಗಳೂರು ಗ್ರಾಮೀಣ, ತುಮಕೂರು, 18ಕ್ಕೆ ಚಿತ್ರದುರ್ಗ, ದಾವಣಗೆರೆ, 19ಕ್ಕೆ ಹಾವೇರಿ, ಗದಗಗಳಲ್ಲಿ ಸಂಚರಿಸಲಿದೆ. ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರದ್ಲಾಂಜೆ ನೇತೃತ್ವದ ತಂಡ 17ಕ್ಕೆ ಮಂಡ್ಯ, ಚಾಮರಾಜನಗರ, 18ಕ್ಕೆ ಮೈಸೂರು, ಹಾಸನ, 20ಕ್ಕೆ ಉಡುಪಿಗೆ ಭೇಟಿ ನೀಡಲಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!