ಕೊರೋನಾ ಮರಣ ಮೃದಂಗ: ರಾಜ್ಯದಲ್ಲಿ ಕೇವಲ 4 ತಾಸಲ್ಲಿ ನಾಲ್ಕು ಮಂದಿ ಬಲಿ

ಕೊರೋನಾ ಮರಣ ಮೃದಂಗ: ರಾಜ್ಯದಲ್ಲಿ ಕೇವಲ 4 ತಾಸಲ್ಲಿ ನಾಲ್ಕು ಮಂದಿ ಬಲಿ

Suvarna News   | Asianet News
Published : Jun 28, 2020, 12:55 PM IST

ರಾಜ್ಯದಲ್ಲಿ ಗಂಟೆ ಗಂಟೆಗೆ ಸಾವು ಸಂಭವಿಸುತ್ತಿದೆ|ರಾಜ್ಯಾದ್ಯಂತ ಕ್ಷಣ ಕ್ಷಣಕ್ಕೂ ಆತಂಕ|ಕೇವಲ ನಾಲ್ಕು ಗಂಟೆಯಲ್ಲಿ ನಾಲ್ಕು ಮಂದಿ ಕೊರೋನಾಗೆ ಬಲಿ| ಮಂಗಳೂರಲ್ಲಿ ಎರಡು, ಹಾಸನ, ತುಮಕೂರಿನಲ್ಲಿ ತಲಾ ಒಂದು ಕೊರೋನಾ ರೋಗಿಗಳ ಸಾವು|

ಬೆಂಗಳೂರು(ಜೂ.28): ರಾಜ್ಯದಲ್ಲಿ ಕಿಲ್ಲರ್‌ ಕೊರೋನಾ ಮರಣ ಮೃದಂಗ ಬಾರಿಸುತ್ತಿದೆ. ಗಂಟೆ ಗಂಟೆಗೆ ಸಾವು ಸಂಭವಿಸುತ್ತಿದೆ. ಹೀಗಾಗಿ ರಾಜ್ಯಾದ್ಯಂತ ಕ್ಷಣ ಕ್ಷಣಕ್ಕೂ ಆತಂಕ ಎದುರಾಗುತ್ತಿದೆ.  ಕೇವಲ ನಾಲ್ಕು ಗಂಟೆಯಲ್ಲಿ ನಾಲ್ಕು ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. 

ಟೆಸ್ಟ್‌ ಮಾಡಿಸಿ ಟೀ ಕುಡಿದು ಬರೋದ್ರೊಳಗೆ ಕೋವಿಡ್ 19 ರಿಪೋರ್ಟ್ ನಿಮ್ಮ ಮುಂದೆ..!

ಹೌದು, ಮಂಗಳೂರಲ್ಲಿ ಎರಡು, ಹಾಸನ, ತುಮಕೂರಿನಲ್ಲಿ ತಲಾ ಒಂದು ಕೊರೋನಾ ರೋಗಿಗಳು ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮಹಾಮಾರಿ ಕೊರೋನಾಗೆ ಬಲಿಯಾದವರ ಸಂಖ್ಯೆ 195ಕ್ಕೇರಿಕೆಯಾಗಿದೆ. ತುಮಕೂರಿನ 56 ವರ್ಷದ ವ್ಯಕ್ತಿ, ಮಂಗಳೂರಿನಲ್ಲಿ 31 ವರ್ಷದ ಯುವಕ ಹಾಗೂ ಹಾಸನದಲ್ಲಿ 65 ವರ್ಷದ ವೃದ್ಧೆ ಕೊರೋನಾಗೆ ಬಲಿಯಾಗಿದ್ದಾರೆ. 
 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?