ಕೊರೋನಾ ಮರಣ ಮೃದಂಗ: ರಾಜ್ಯದಲ್ಲಿ ಕೇವಲ 4 ತಾಸಲ್ಲಿ ನಾಲ್ಕು ಮಂದಿ ಬಲಿ

ಕೊರೋನಾ ಮರಣ ಮೃದಂಗ: ರಾಜ್ಯದಲ್ಲಿ ಕೇವಲ 4 ತಾಸಲ್ಲಿ ನಾಲ್ಕು ಮಂದಿ ಬಲಿ

Suvarna News   | Asianet News
Published : Jun 28, 2020, 12:55 PM IST

ರಾಜ್ಯದಲ್ಲಿ ಗಂಟೆ ಗಂಟೆಗೆ ಸಾವು ಸಂಭವಿಸುತ್ತಿದೆ|ರಾಜ್ಯಾದ್ಯಂತ ಕ್ಷಣ ಕ್ಷಣಕ್ಕೂ ಆತಂಕ|ಕೇವಲ ನಾಲ್ಕು ಗಂಟೆಯಲ್ಲಿ ನಾಲ್ಕು ಮಂದಿ ಕೊರೋನಾಗೆ ಬಲಿ| ಮಂಗಳೂರಲ್ಲಿ ಎರಡು, ಹಾಸನ, ತುಮಕೂರಿನಲ್ಲಿ ತಲಾ ಒಂದು ಕೊರೋನಾ ರೋಗಿಗಳ ಸಾವು|

ಬೆಂಗಳೂರು(ಜೂ.28): ರಾಜ್ಯದಲ್ಲಿ ಕಿಲ್ಲರ್‌ ಕೊರೋನಾ ಮರಣ ಮೃದಂಗ ಬಾರಿಸುತ್ತಿದೆ. ಗಂಟೆ ಗಂಟೆಗೆ ಸಾವು ಸಂಭವಿಸುತ್ತಿದೆ. ಹೀಗಾಗಿ ರಾಜ್ಯಾದ್ಯಂತ ಕ್ಷಣ ಕ್ಷಣಕ್ಕೂ ಆತಂಕ ಎದುರಾಗುತ್ತಿದೆ.  ಕೇವಲ ನಾಲ್ಕು ಗಂಟೆಯಲ್ಲಿ ನಾಲ್ಕು ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. 

ಟೆಸ್ಟ್‌ ಮಾಡಿಸಿ ಟೀ ಕುಡಿದು ಬರೋದ್ರೊಳಗೆ ಕೋವಿಡ್ 19 ರಿಪೋರ್ಟ್ ನಿಮ್ಮ ಮುಂದೆ..!

ಹೌದು, ಮಂಗಳೂರಲ್ಲಿ ಎರಡು, ಹಾಸನ, ತುಮಕೂರಿನಲ್ಲಿ ತಲಾ ಒಂದು ಕೊರೋನಾ ರೋಗಿಗಳು ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮಹಾಮಾರಿ ಕೊರೋನಾಗೆ ಬಲಿಯಾದವರ ಸಂಖ್ಯೆ 195ಕ್ಕೇರಿಕೆಯಾಗಿದೆ. ತುಮಕೂರಿನ 56 ವರ್ಷದ ವ್ಯಕ್ತಿ, ಮಂಗಳೂರಿನಲ್ಲಿ 31 ವರ್ಷದ ಯುವಕ ಹಾಗೂ ಹಾಸನದಲ್ಲಿ 65 ವರ್ಷದ ವೃದ್ಧೆ ಕೊರೋನಾಗೆ ಬಲಿಯಾಗಿದ್ದಾರೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!