ಕೊರೋನಾ ಮರಣ ಮೃದಂಗ: ರಾಜ್ಯದಲ್ಲಿ ಕೇವಲ 4 ತಾಸಲ್ಲಿ ನಾಲ್ಕು ಮಂದಿ ಬಲಿ

ಕೊರೋನಾ ಮರಣ ಮೃದಂಗ: ರಾಜ್ಯದಲ್ಲಿ ಕೇವಲ 4 ತಾಸಲ್ಲಿ ನಾಲ್ಕು ಮಂದಿ ಬಲಿ

Suvarna News   | Asianet News
Published : Jun 28, 2020, 12:55 PM IST

ರಾಜ್ಯದಲ್ಲಿ ಗಂಟೆ ಗಂಟೆಗೆ ಸಾವು ಸಂಭವಿಸುತ್ತಿದೆ|ರಾಜ್ಯಾದ್ಯಂತ ಕ್ಷಣ ಕ್ಷಣಕ್ಕೂ ಆತಂಕ|ಕೇವಲ ನಾಲ್ಕು ಗಂಟೆಯಲ್ಲಿ ನಾಲ್ಕು ಮಂದಿ ಕೊರೋನಾಗೆ ಬಲಿ| ಮಂಗಳೂರಲ್ಲಿ ಎರಡು, ಹಾಸನ, ತುಮಕೂರಿನಲ್ಲಿ ತಲಾ ಒಂದು ಕೊರೋನಾ ರೋಗಿಗಳ ಸಾವು|

ಬೆಂಗಳೂರು(ಜೂ.28): ರಾಜ್ಯದಲ್ಲಿ ಕಿಲ್ಲರ್‌ ಕೊರೋನಾ ಮರಣ ಮೃದಂಗ ಬಾರಿಸುತ್ತಿದೆ. ಗಂಟೆ ಗಂಟೆಗೆ ಸಾವು ಸಂಭವಿಸುತ್ತಿದೆ. ಹೀಗಾಗಿ ರಾಜ್ಯಾದ್ಯಂತ ಕ್ಷಣ ಕ್ಷಣಕ್ಕೂ ಆತಂಕ ಎದುರಾಗುತ್ತಿದೆ.  ಕೇವಲ ನಾಲ್ಕು ಗಂಟೆಯಲ್ಲಿ ನಾಲ್ಕು ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. 

ಟೆಸ್ಟ್‌ ಮಾಡಿಸಿ ಟೀ ಕುಡಿದು ಬರೋದ್ರೊಳಗೆ ಕೋವಿಡ್ 19 ರಿಪೋರ್ಟ್ ನಿಮ್ಮ ಮುಂದೆ..!

ಹೌದು, ಮಂಗಳೂರಲ್ಲಿ ಎರಡು, ಹಾಸನ, ತುಮಕೂರಿನಲ್ಲಿ ತಲಾ ಒಂದು ಕೊರೋನಾ ರೋಗಿಗಳು ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮಹಾಮಾರಿ ಕೊರೋನಾಗೆ ಬಲಿಯಾದವರ ಸಂಖ್ಯೆ 195ಕ್ಕೇರಿಕೆಯಾಗಿದೆ. ತುಮಕೂರಿನ 56 ವರ್ಷದ ವ್ಯಕ್ತಿ, ಮಂಗಳೂರಿನಲ್ಲಿ 31 ವರ್ಷದ ಯುವಕ ಹಾಗೂ ಹಾಸನದಲ್ಲಿ 65 ವರ್ಷದ ವೃದ್ಧೆ ಕೊರೋನಾಗೆ ಬಲಿಯಾಗಿದ್ದಾರೆ. 
 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್