ಕೊರೋನಾ ಅಟ್ಟಹಾಸಕ್ಕೆ ಬೆಂಗಳೂರಿನಲ್ಲಿಂದು 4 ಬಲಿ..!

ಕೊರೋನಾ ಅಟ್ಟಹಾಸಕ್ಕೆ ಬೆಂಗಳೂರಿನಲ್ಲಿಂದು 4 ಬಲಿ..!

Suvarna News   | Asianet News
Published : Jun 11, 2020, 11:19 AM IST

ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ನಾಲ್ವರು ರೋಗಿಗಳು ಗುರುವಾರ ಕೊನೆಯುಸಿರೆಳೆದಿದ್ದಾರೆ. ಬೌರಿಂಗ್ ಆಸ್ಪತ್ರೆಯಿಂದ ಶಿಫ್ಟ್ ಆಗಿದ್ದ ಇಬ್ಬರು ಹಾಗೂ ಬೇರೆ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಆಗಿದ್ದ ಇಬ್ಬರು ಇಂದು ಸಾವನಪ್ಪಿದ್ದಾರೆ.
 

ಬೆಂಗಳೂರು(ಜೂ.11): ಮಹಾಮಾರಿ ಕೊರೋನಾ ಅಟ್ಟಹಾಸಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ನಲುಗಿ ಹೋಗಿದೆ. ಡೆಡ್ಲಿ ವೈರಸ್‌ಗೆ ನಗರದಲ್ಲಿಂದು ನಾಲ್ವರು ಕೊನೆಯುಸಿರೆಳೆದು ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ನಾಲ್ವರು ರೋಗಿಗಳು ಗುರುವಾರ ಕೊನೆಯುಸಿರೆಳೆದಿದ್ದಾರೆ. ಬೌರಿಂಗ್ ಆಸ್ಪತ್ರೆಯಿಂದ ಶಿಫ್ಟ್ ಆಗಿದ್ದ ಇಬ್ಬರು ಹಾಗೂ ಬೇರೆ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಆಗಿದ್ದ ಇಬ್ಬರು ಇಂದು ಸಾವನಪ್ಪಿದ್ದಾರೆ.

ಈಗಾಗಲೇ ಬೆಂಗಳೂರಿನ 95 ವಾರ್ಡ್‌ಗಳಿಗೆ ಕೊರೋನಾ ಸೋಂಕು ಹಬ್ಬಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಕೊರೋನಾದಿಂದಾಗಿ ಕೊನೆಯುಸಿರೆಳೆದವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!