ಬೆಂಗಳೂರಿನಲ್ಲಿಂದು ಟ್ರಾಫಿಕ್ ಪೊಲೀಸ್ ಸೇರಿ ಕೊರೋನಾಗೆ 4 ಬಲಿ..!

ಬೆಂಗಳೂರಿನಲ್ಲಿಂದು ಟ್ರಾಫಿಕ್ ಪೊಲೀಸ್ ಸೇರಿ ಕೊರೋನಾಗೆ 4 ಬಲಿ..!

Suvarna News   | Asianet News
Published : Jun 20, 2020, 04:37 PM IST

ಕಳೆದೊಂದು ವಾರದ ಅಂಕಿ-ಅಂಶವನ್ನು ನೋಡಿದರೆ ದಿನಕ್ಕೆ 5 ಜನ ಬೆಂಗಳೂರಿನಲ್ಲಿ ಕೊರೋನಾಗೆ ಬಲಿಯಾಗುತ್ತಿದ್ದಾರೆ. ಇಂದು 4 ಸಾವಿನೊಂದಿಗೆ ಬೆಂಗಳೂರಿನಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. ಇದೀಗ ಕಲಾಸಿಪಾಳ್ಯದ ಟ್ರಾಫಿಕ್ ಪೊಲೀಸ್ ಕೊರೋನಾಗೆ ಬಲಿಯಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಜೂ.20): ಕೊರೋನಾ ಅಟ್ಟಹಾಸ ಬೆಂಗಳೂರಿನಲ್ಲಿ ಮುಂದುವರೆದಿದ್ದು ಇಂದು(ಜೂ.20) ಒಂದೇ ದಿನ ಪೊಲೀಸ್ ಪೇದೆ ಸೇರಿದಂತೆ ನಾಲ್ಕು ಮಂದಿಯನ್ನು ಕೋವಿಡ್ 19 ಸೋಂಕು ಬಲಿ ಪಡೆದಿದೆ.

ಕಳೆದೊಂದು ವಾರದ ಅಂಕಿ-ಅಂಶವನ್ನು ನೋಡಿದರೆ ದಿನಕ್ಕೆ 5 ಜನ ಬೆಂಗಳೂರಿನಲ್ಲಿ ಕೊರೋನಾಗೆ ಬಲಿಯಾಗುತ್ತಿದ್ದಾರೆ. ಇಂದು 4 ಸಾವಿನೊಂದಿಗೆ ಬೆಂಗಳೂರಿನಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. 

ಜೂನ್ 18ರಂದು ಒಂದೇ ದಿನ ಬೆಂಗಳೂರಿನಲ್ಲಿ ದಾಖಲೆಯ 8 ಸಾವು ಸಂಭವಿಸಿತ್ತು. ಇನ್ನು ನಿನ್ನೆ(ಜೂ.19) ಶುಕ್ರವಾರ ಬೆಂಗಳೂರಿನಲ್ಲಿ 7 ಸಾವು ದಾಖಲಾಗಿತ್ತು. ಇದೀಗ ಕಲಾಸಿಪಾಳ್ಯದ ಟ್ರಾಫಿಕ್ ಪೊಲೀಸ್ ಕೊರೋನಾಗೆ ಬಲಿಯಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!