ಮಾಲ್ಡೀವ್ಸ್‌ನಿಂದ 60 ಮಂದಿ ಭಾರತಕ್ಕೆ; ಕ್ವಾರಂಟೈನ್‌ಗೆ ಕಿರಿಕ್ ಮಾಡಿದ ನಾಲ್ವರಿಗೆ ಕೊರೋನಾ?

ಮಾಲ್ಡೀವ್ಸ್‌ನಿಂದ 60 ಮಂದಿ ಭಾರತಕ್ಕೆ; ಕ್ವಾರಂಟೈನ್‌ಗೆ ಕಿರಿಕ್ ಮಾಡಿದ ನಾಲ್ವರಿಗೆ ಕೊರೋನಾ?

Published : May 26, 2020, 12:26 PM IST

ಮಾಲ್ಡೀವ್ಸ್‌ನಿಂದ ಬೆಂಗಳೂರಿಗೆ 60 ಮಂದಿ ಕ್ವಾರಂಟೈನ್‌ಗೆ ಹೋಗಲು ಕಿರಿಕ್ ಮಾಡಿದ್ದರು. ಕೊನೆಗೆ ಅಧಿಕಾರಿಗಳು ಮನವೊಲಿಸಿದ ಬಳಿಕ ಕ್ವಾರಂಟೈನ್‌ಗೆ ಒಪ್ಪಿದ್ದರು. ಇವರಲ್ಲಿ ನಾಲ್ವರಲ್ಲಿ ಕೊರೊನಾ ಪಾಸಿಟೀವ್ ಶಂಕೆ ವ್ಯಕ್ತವಾಗಿದೆ. 60 ಮಂದಿ ಅನಿವಾಸಿ ಭಾರತೀಯರನ್ನು ದೇವನಹಳ್ಳಿಯ ಹಾಸ್ಟೆಲ್‌ವೊಂದರಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇದೀಗ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ ಹಾಸ್ಟೆಲ್ ಸುತ್ತಮುತ್ತ ಸೀಲ್‌ಡೌನ್ ಮಾಡಲಾಗಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..! 

ಬೆಂಗಳೂರು (ಮೇ. 26): ಮಾಲ್ಡೀವ್ಸ್‌ನಿಂದ ಬೆಂಗಳೂರಿಗೆ 60 ಮಂದಿ ಕ್ವಾರಂಟೈನ್‌ಗೆ ಹೋಗಲು ಕಿರಿಕ್ ಮಾಡಿದ್ದರು. ಕೊನೆಗೆ ಅಧಿಕಾರಿಗಳು ಮನವೊಲಿಸಿದ ಬಳಿಕ ಕ್ವಾರಂಟೈನ್‌ಗೆ ಒಪ್ಪಿದ್ದರು. ಇವರಲ್ಲಿ ನಾಲ್ವರಲ್ಲಿ ಕೊರೊನಾ ಪಾಸಿಟೀವ್ ಶಂಕೆ ವ್ಯಕ್ತವಾಗಿದೆ. 60 ಮಂದಿ ಅನಿವಾಸಿ ಭಾರತೀಯರನ್ನು ದೇವನಹಳ್ಳಿಯ ಹಾಸ್ಟೆಲ್‌ವೊಂದರಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇದೀಗ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ ಹಾಸ್ಟೆಲ್ ಸುತ್ತಮುತ್ತ ಸೀಲ್‌ಡೌನ್ ಮಾಡಲಾಗಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..! 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!