ಮಾಲ್ಡೀವ್ಸ್‌ನಿಂದ 60 ಮಂದಿ ಭಾರತಕ್ಕೆ; ಕ್ವಾರಂಟೈನ್‌ಗೆ ಕಿರಿಕ್ ಮಾಡಿದ ನಾಲ್ವರಿಗೆ ಕೊರೋನಾ?

ಮಾಲ್ಡೀವ್ಸ್‌ನಿಂದ 60 ಮಂದಿ ಭಾರತಕ್ಕೆ; ಕ್ವಾರಂಟೈನ್‌ಗೆ ಕಿರಿಕ್ ಮಾಡಿದ ನಾಲ್ವರಿಗೆ ಕೊರೋನಾ?

Published : May 26, 2020, 12:26 PM IST

ಮಾಲ್ಡೀವ್ಸ್‌ನಿಂದ ಬೆಂಗಳೂರಿಗೆ 60 ಮಂದಿ ಕ್ವಾರಂಟೈನ್‌ಗೆ ಹೋಗಲು ಕಿರಿಕ್ ಮಾಡಿದ್ದರು. ಕೊನೆಗೆ ಅಧಿಕಾರಿಗಳು ಮನವೊಲಿಸಿದ ಬಳಿಕ ಕ್ವಾರಂಟೈನ್‌ಗೆ ಒಪ್ಪಿದ್ದರು. ಇವರಲ್ಲಿ ನಾಲ್ವರಲ್ಲಿ ಕೊರೊನಾ ಪಾಸಿಟೀವ್ ಶಂಕೆ ವ್ಯಕ್ತವಾಗಿದೆ. 60 ಮಂದಿ ಅನಿವಾಸಿ ಭಾರತೀಯರನ್ನು ದೇವನಹಳ್ಳಿಯ ಹಾಸ್ಟೆಲ್‌ವೊಂದರಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇದೀಗ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ ಹಾಸ್ಟೆಲ್ ಸುತ್ತಮುತ್ತ ಸೀಲ್‌ಡೌನ್ ಮಾಡಲಾಗಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..! 

ಬೆಂಗಳೂರು (ಮೇ. 26): ಮಾಲ್ಡೀವ್ಸ್‌ನಿಂದ ಬೆಂಗಳೂರಿಗೆ 60 ಮಂದಿ ಕ್ವಾರಂಟೈನ್‌ಗೆ ಹೋಗಲು ಕಿರಿಕ್ ಮಾಡಿದ್ದರು. ಕೊನೆಗೆ ಅಧಿಕಾರಿಗಳು ಮನವೊಲಿಸಿದ ಬಳಿಕ ಕ್ವಾರಂಟೈನ್‌ಗೆ ಒಪ್ಪಿದ್ದರು. ಇವರಲ್ಲಿ ನಾಲ್ವರಲ್ಲಿ ಕೊರೊನಾ ಪಾಸಿಟೀವ್ ಶಂಕೆ ವ್ಯಕ್ತವಾಗಿದೆ. 60 ಮಂದಿ ಅನಿವಾಸಿ ಭಾರತೀಯರನ್ನು ದೇವನಹಳ್ಳಿಯ ಹಾಸ್ಟೆಲ್‌ವೊಂದರಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇದೀಗ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ ಹಾಸ್ಟೆಲ್ ಸುತ್ತಮುತ್ತ ಸೀಲ್‌ಡೌನ್ ಮಾಡಲಾಗಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..! 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!