ಬೆಂಗಳೂರಿನ ಪ್ರಸಿದ್ಧ ದೇವಾಲಯದಲ್ಲಿ ಕಳ್ಳತನ; ಆಂಜನೇಯನನ್ನು ಬಿಡದ ಕಳ್ಳರು..!

ಬೆಂಗಳೂರಿನ ಪ್ರಸಿದ್ಧ ದೇವಾಲಯದಲ್ಲಿ ಕಳ್ಳತನ; ಆಂಜನೇಯನನ್ನು ಬಿಡದ ಕಳ್ಳರು..!

Suvarna News   | Asianet News
Published : Jan 27, 2020, 12:44 PM ISTUpdated : Jan 27, 2020, 12:57 PM IST

ಪುರಾಣ ಪ್ರಸಿದ್ಧ ಗಾಳಿ ಆಂಜನೇಯ ದೇಗುಲದಲ್ಲಿ ಕಳ್ಳತನವಾಗಿದೆ. ದೇವಾಲಯದ ಲಾಕರ್ ಒಡೆದು 48 ಸಾವಿರ ಹಣವನ್ನು ಕಳವು ಮಾಡಲಾಗಿದೆ. ಬೆಂಗಳೂರಿನ ಮೈಸೂರು ರಸ್ತೆಯಲ್ಲಿದೆ ಈ ದೇಗುಲ.  ಧನುರ್ಮಾಸ ಇರುಮುಡಿಯಿಂದ ಸಂಗ್ರಹಿಸಿದ್ದ ಹಣ ಇದಾಗಿತ್ತು. ಗೋಡೆ ಮೇಲಿಂದ ನುಗ್ಗಿ ಕೌಂಟರ್‌ನಿಂದ ಕಳ್ಳತನ ಮಾಡಲಾಗಿದೆ. 

ಬೆಂಗಳೂರು (ಜ. 27): ಪುರಾಣ ಪ್ರಸಿದ್ಧ ಗಾಳಿ ಆಂಜನೇಯ ದೇಗುಲದಲ್ಲಿ ಕಳ್ಳತನವಾಗಿದೆ. ದೇವಾಲಯದ ಲಾಕರ್ ಒಡೆದು 48 ಸಾವಿರ ಹಣವನ್ನು ಕಳವು ಮಾಡಲಾಗಿದೆ.

ಬೆಂಗಳೂರಿನ ಮೈಸೂರು ರಸ್ತೆಯಲ್ಲಿದೆ ಈ ದೇಗುಲ. ಧನುರ್ಮಾಸ ಇರುಮುಡಿಯಿಂದ ಸಂಗ್ರಹಿಸಿದ್ದ ಹಣ ಇದಾಗಿತ್ತು. ಗೋಡೆ ಮೇಲಿಂದ ನುಗ್ಗಿ ಕೌಂಟರ್‌ನಿಂದ ಕಳ್ಳತನ ಮಾಡಲಾಗಿದೆ. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್