ಐದು ಸಚಿವರಿಗೆ ಕೋವಿಡ್ ಹೊಣೆ, ಉಸ್ತುವಾರಿ ಸಚಿವರು ತಕ್ಷಣ ತಮ್ಮ ಜಿಲ್ಲೆಗೆ ತೆರಳಲು ಸೂಚನೆ

ಐದು ಸಚಿವರಿಗೆ ಕೋವಿಡ್ ಹೊಣೆ, ಉಸ್ತುವಾರಿ ಸಚಿವರು ತಕ್ಷಣ ತಮ್ಮ ಜಿಲ್ಲೆಗೆ ತೆರಳಲು ಸೂಚನೆ

Published : May 05, 2021, 11:05 AM ISTUpdated : May 05, 2021, 11:25 AM IST

ಆಮ್ಲಜನಕ ಪೂರೈಕೆ, ರೆಮ್‌ಡೆಸಿವಿರ್‌, ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿನ ಹಾಸಿಗೆ ಲಭ್ಯತೆ ಮತ್ತು ವಾರ್‌ ರೂಂ ಗಳೆಂಬ ನಾಲ್ಕು ವಿಭಾಗಗಳನ್ನು ರಚಿಸಿಸಲಾಗಿದ್ದು, ಇವುಗಳಿಗೆ ಐವರು ಸಚಿವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
 

ಬೆಂಗಳೂರು (ಮೇ. 05): ಹದಗೆಡುತ್ತಿರುವ ಕೋವಿಡ್ ಪರಿಸ್ಥಿತಿಯನ್ನು ಹತೋಟಿಗೆ ತರಲು ಸಿಎಂ ಮಹತ್ವದ ಕ್ರಮ ಕೈಗೊಂಡಿದ್ದಾರೆ.  ಆಮ್ಲಜನಕ ಪೂರೈಕೆ, ರೆಮ್‌ಡೆಸಿವಿರ್‌, ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿನ ಹಾಸಿಗೆ ಲಭ್ಯತೆ ಮತ್ತು ವಾರ್‌ ರೂಂ ಗಳೆಂಬ ನಾಲ್ಕು ವಿಭಾಗಗಳನ್ನು ರಚಿಸಿಸಲಾಗಿದ್ದು, ಇವುಗಳಿಗೆ ಐವರು ಸಚಿವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಅಲ್ಲದೆ, ಹೊಣೆಗಾರಿಕೆ ನೀಡಿರುವ ಜಿಲ್ಲೆಗಳಿಗೆ ತೆರಳದೆ ಬೆಂಗಳೂರು ಅಥವಾ ತವರು ಜಿಲ್ಲೆಯಲ್ಲಿ ನೆಲೆಸಿರುವ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಗರಂ ಆಗಿದ್ದು, ತಮಗೆ ವಹಿಸಿರುವ ಉಸ್ತುವಾರಿ ಜಿಲ್ಲೆಗಳಿಗೆ ಬುಧವಾರವೇ ತೆರಳಿ ಕೋವಿಡ್‌ ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಣೆ ಮಾಡುವಂತೆ ಖಡಕ್‌ ಸೂಚನೆ ನೀಡಿದ್ದಾರೆ. ಯಾವ್ಯಾವ ಸಚಿವರಿಗೆ ಹೊಣೆ.? ಇಲ್ಲಿದೆ ಡಿಟೇಲ್ಸ್. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!