ಸಿಲಿಕಾನ್ ಸಿಟಿ ಜನರ ಬದುಕಿಗೆ ಕೊರೊನಾ ಬರೆ; 50 ಸಾವಿರ ಶಾಪ್‌ಗಳು ಕ್ಲೋಸ್.!

ಸಿಲಿಕಾನ್ ಸಿಟಿ ಜನರ ಬದುಕಿಗೆ ಕೊರೊನಾ ಬರೆ; 50 ಸಾವಿರ ಶಾಪ್‌ಗಳು ಕ್ಲೋಸ್.!

Published : Aug 09, 2020, 11:55 AM IST

ಸಿಲಿಕಾನ್ ಸಿಟಿ ಜನರ ಬದುಕಿಗೆ ಕೊರೊನಾ ಬರೆ ಇಟ್ಟಿದೆ. ಕೊರೊನಾ ಹೊಡೆತಕ್ಕೆ ಬೆಂಗಳೂರು ಬರಿದಾಗುತ್ತಿದೆ. ಯಾವ ಶಾಪ್‌ನಲ್ಲಾದ್ರೂ ಕೇಳಿ ಬ್ಯುಸಿನೆಸ್ ಇಲ್ಲ, ಹಾಕಿದ ದುಡ್ಡು ವಾಪಸ್ ಬರುತ್ತಿಲ್ಲ, ಏನ್ಮಾಡೋಣ'? ಅಂತಾರೆ. ಹಾಗಾಗಿ ಬೆಂಗಳೂರು ಒಂದರಲ್ಲೆ 50 ಸಾವಿರ ಶಾಪ್‌ಗಳು ಬಂದ್ ಆಗಿವೆ. 25 ಸಾವಿರ ಶಾಪ್‌ಗಳು ಬಂದ್ ಆಗುವ ಸಾಧ್ಯತೆ ಇದೆ. ಸಾಮಾನ್ಯ ಸಮಯಕ್ಕೆ ಹೋಲಿಸಿದರೆ ಶೇ. 25 ರಷ್ಟು ಬ್ಯುಸಿನೆಸ್ ಆಗುತ್ತಿಲ್ಲ. ಮಾಲಿಕರು ಬಾಡಿಗೆದಾರರನ್ನು ಹುಡುಕುತ್ತಿದ್ದಾರೆ. ಪ್ರಮುಖ ರಸ್ತೆಗಳ ಎದುರು To Let ಬೋರ್ಡ್ ಸಾಮಾನ್ಯವಾಗಿದೆ. 

ಬೆಂಗಳೂರು (ಆ. 09): ಸಿಲಿಕಾನ್ ಸಿಟಿ ಜನರ ಬದುಕಿಗೆ ಕೊರೊನಾ ಬರೆ ಇಟ್ಟಿದೆ. ಕೊರೊನಾ ಹೊಡೆತಕ್ಕೆ ಬೆಂಗಳೂರು ಬರಿದಾಗುತ್ತಿದೆ. ಯಾವ ಶಾಪ್‌ನಲ್ಲಾದ್ರೂ ಕೇಳಿ ಬ್ಯುಸಿನೆಸ್ ಇಲ್ಲ, ಹಾಕಿದ ದುಡ್ಡು ವಾಪಸ್ ಬರುತ್ತಿಲ್ಲ, ಏನ್ಮಾಡೋಣ'? ಅಂತಾರೆ. ಹಾಗಾಗಿ ಬೆಂಗಳೂರು ಒಂದರಲ್ಲೆ 50 ಸಾವಿರ ಶಾಪ್‌ಗಳು ಬಂದ್ ಆಗಿವೆ. 25 ಸಾವಿರ ಶಾಪ್‌ಗಳು ಬಂದ್ ಆಗುವ ಸಾಧ್ಯತೆ ಇದೆ. ಸಾಮಾನ್ಯ ಸಮಯಕ್ಕೆ ಹೋಲಿಸಿದರೆ ಶೇ. 25 ರಷ್ಟು ಬ್ಯುಸಿನೆಸ್ ಆಗುತ್ತಿಲ್ಲ. ಮಾಲಿಕರು ಬಾಡಿಗೆದಾರರನ್ನು ಹುಡುಕುತ್ತಿದ್ದಾರೆ. ಪ್ರಮುಖ ರಸ್ತೆಗಳ ಎದುರು To Let ಬೋರ್ಡ್ ಸಾಮಾನ್ಯವಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!