ಕೇವಲ 5 ದಿನದಲ್ಲಿ ಬೆಂಗಳೂರಿನ ಚಿತ್ರಣವನ್ನೇ ಚೇಂಜ್‌ ಮಾಡಿದ ಡೆಡ್ಲಿ ಕೊರೋನಾ..!

ಕೇವಲ 5 ದಿನದಲ್ಲಿ ಬೆಂಗಳೂರಿನ ಚಿತ್ರಣವನ್ನೇ ಚೇಂಜ್‌ ಮಾಡಿದ ಡೆಡ್ಲಿ ಕೊರೋನಾ..!

Suvarna News   | Asianet News
Published : Jun 14, 2020, 11:32 AM ISTUpdated : Jun 14, 2020, 11:33 AM IST

ಆರೋಗ್ಯ ಇಲಾಖೆಯಿಂದ ಅತಂಕಕಾರಿ ಸುದ್ದಿ|ನಗರದಲ್ಲಿ ಕೇವಲ ಐದೇ ದಿನದಲ್ಲಿ 155 ಕೇಸ್‌ಗಳುನ ಹಾಗೂ 52 ಹೊಸ ಕಂಟೈನ್‌ಮೆಂಟ್‌ ಝೋನ್‌ಗಳು ಸೃಷ್ಟಿ| ಬೆಂಗಳೂರಿನ ಗಲ್ಲಿ ಗಲ್ಲಿಗೂ ಕೊರೋನಾ ವೈರಸ್‌ ಕಾಟ|

ಬೆಂಗಳೂರು(ಜೂ.14):  ಮಾಹಾಮಾರಿ ಕೊರೋನಾದಿಂದ ಕೇವಲ ಐದೇ ದಿನದಲ್ಲಿ ಬೆಂಗಳೂರಿನ ಚಿತ್ರಣವೇ  ಬದಲಾಗಿದೆ. ಆರೋಗ್ಯ ಇಲಾಖೆಯಿಂದ ಅತಂಕಕಾರಿಯಾದ ಸುದ್ದಿಯೊಂದು ಬಂದಿದೆ. ಇದರಿಂದ ನಗರದ ಜನ ಭಯದಲ್ಲೇ ಜೀವನ ಸಾಗಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದಲ್ಲಿ ಕೇವಲ ಐದೇ ದಿನದಲ್ಲಿ 155 ಕೇಸ್‌ಗಳುನ ಹಾಗೂ 52 ಹೊಸ ಕಂಟೈನ್‌ಮೆಂಟ್‌ ಝೋನ್‌ಗಳು ಸೃಷ್ಟಿಯಾಗಿವೆ. 

ಮತ್ತೆ ಲಾಕ್‌ಡೌನ್‌ ಮಾಡಲು ಪ್ರಧಾನಿ ಮೋದಿ ಚಿಂತಿಸಿದ್ದಾರಾ?

ಈ ಮೂಲಕ ಬೆಂಗಳೂರಿನ ಗಲ್ಲಿ ಗಲ್ಲಿಗೂ ಕೊರೋನಾ ವೈರಸ್‌ ವಕ್ಕರಿಸುತ್ತಿದೆ. ನಗರದಲ್ಲಿ ಸ್ಥಳೀಯವಾಗಿ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಕಳೆದ ಐದು ದಿನದಲ್ಲಿ ಹೆಮ್ಮಾರಿ ಕೊರೋನಾಗೆ ಐವರು ಬಲಿಯಾಗಿದ್ದಾರೆ. 
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?