ಕೇವಲ 5 ದಿನದಲ್ಲಿ ಬೆಂಗಳೂರಿನ ಚಿತ್ರಣವನ್ನೇ ಚೇಂಜ್‌ ಮಾಡಿದ ಡೆಡ್ಲಿ ಕೊರೋನಾ..!

ಕೇವಲ 5 ದಿನದಲ್ಲಿ ಬೆಂಗಳೂರಿನ ಚಿತ್ರಣವನ್ನೇ ಚೇಂಜ್‌ ಮಾಡಿದ ಡೆಡ್ಲಿ ಕೊರೋನಾ..!

Suvarna News   | Asianet News
Published : Jun 14, 2020, 11:32 AM ISTUpdated : Jun 14, 2020, 11:33 AM IST

ಆರೋಗ್ಯ ಇಲಾಖೆಯಿಂದ ಅತಂಕಕಾರಿ ಸುದ್ದಿ|ನಗರದಲ್ಲಿ ಕೇವಲ ಐದೇ ದಿನದಲ್ಲಿ 155 ಕೇಸ್‌ಗಳುನ ಹಾಗೂ 52 ಹೊಸ ಕಂಟೈನ್‌ಮೆಂಟ್‌ ಝೋನ್‌ಗಳು ಸೃಷ್ಟಿ| ಬೆಂಗಳೂರಿನ ಗಲ್ಲಿ ಗಲ್ಲಿಗೂ ಕೊರೋನಾ ವೈರಸ್‌ ಕಾಟ|

ಬೆಂಗಳೂರು(ಜೂ.14):  ಮಾಹಾಮಾರಿ ಕೊರೋನಾದಿಂದ ಕೇವಲ ಐದೇ ದಿನದಲ್ಲಿ ಬೆಂಗಳೂರಿನ ಚಿತ್ರಣವೇ  ಬದಲಾಗಿದೆ. ಆರೋಗ್ಯ ಇಲಾಖೆಯಿಂದ ಅತಂಕಕಾರಿಯಾದ ಸುದ್ದಿಯೊಂದು ಬಂದಿದೆ. ಇದರಿಂದ ನಗರದ ಜನ ಭಯದಲ್ಲೇ ಜೀವನ ಸಾಗಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದಲ್ಲಿ ಕೇವಲ ಐದೇ ದಿನದಲ್ಲಿ 155 ಕೇಸ್‌ಗಳುನ ಹಾಗೂ 52 ಹೊಸ ಕಂಟೈನ್‌ಮೆಂಟ್‌ ಝೋನ್‌ಗಳು ಸೃಷ್ಟಿಯಾಗಿವೆ. 

ಮತ್ತೆ ಲಾಕ್‌ಡೌನ್‌ ಮಾಡಲು ಪ್ರಧಾನಿ ಮೋದಿ ಚಿಂತಿಸಿದ್ದಾರಾ?

ಈ ಮೂಲಕ ಬೆಂಗಳೂರಿನ ಗಲ್ಲಿ ಗಲ್ಲಿಗೂ ಕೊರೋನಾ ವೈರಸ್‌ ವಕ್ಕರಿಸುತ್ತಿದೆ. ನಗರದಲ್ಲಿ ಸ್ಥಳೀಯವಾಗಿ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಕಳೆದ ಐದು ದಿನದಲ್ಲಿ ಹೆಮ್ಮಾರಿ ಕೊರೋನಾಗೆ ಐವರು ಬಲಿಯಾಗಿದ್ದಾರೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!