ಕೇವಲ 5 ದಿನದಲ್ಲಿ ಬೆಂಗಳೂರಿನ ಚಿತ್ರಣವನ್ನೇ ಚೇಂಜ್‌ ಮಾಡಿದ ಡೆಡ್ಲಿ ಕೊರೋನಾ..!

ಕೇವಲ 5 ದಿನದಲ್ಲಿ ಬೆಂಗಳೂರಿನ ಚಿತ್ರಣವನ್ನೇ ಚೇಂಜ್‌ ಮಾಡಿದ ಡೆಡ್ಲಿ ಕೊರೋನಾ..!

Published : Jun 14, 2020, 11:32 AM ISTUpdated : Jun 14, 2020, 11:33 AM IST

ಆರೋಗ್ಯ ಇಲಾಖೆಯಿಂದ ಅತಂಕಕಾರಿ ಸುದ್ದಿ|ನಗರದಲ್ಲಿ ಕೇವಲ ಐದೇ ದಿನದಲ್ಲಿ 155 ಕೇಸ್‌ಗಳುನ ಹಾಗೂ 52 ಹೊಸ ಕಂಟೈನ್‌ಮೆಂಟ್‌ ಝೋನ್‌ಗಳು ಸೃಷ್ಟಿ| ಬೆಂಗಳೂರಿನ ಗಲ್ಲಿ ಗಲ್ಲಿಗೂ ಕೊರೋನಾ ವೈರಸ್‌ ಕಾಟ|

ಬೆಂಗಳೂರು(ಜೂ.14):  ಮಾಹಾಮಾರಿ ಕೊರೋನಾದಿಂದ ಕೇವಲ ಐದೇ ದಿನದಲ್ಲಿ ಬೆಂಗಳೂರಿನ ಚಿತ್ರಣವೇ  ಬದಲಾಗಿದೆ. ಆರೋಗ್ಯ ಇಲಾಖೆಯಿಂದ ಅತಂಕಕಾರಿಯಾದ ಸುದ್ದಿಯೊಂದು ಬಂದಿದೆ. ಇದರಿಂದ ನಗರದ ಜನ ಭಯದಲ್ಲೇ ಜೀವನ ಸಾಗಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದಲ್ಲಿ ಕೇವಲ ಐದೇ ದಿನದಲ್ಲಿ 155 ಕೇಸ್‌ಗಳುನ ಹಾಗೂ 52 ಹೊಸ ಕಂಟೈನ್‌ಮೆಂಟ್‌ ಝೋನ್‌ಗಳು ಸೃಷ್ಟಿಯಾಗಿವೆ. 

ಮತ್ತೆ ಲಾಕ್‌ಡೌನ್‌ ಮಾಡಲು ಪ್ರಧಾನಿ ಮೋದಿ ಚಿಂತಿಸಿದ್ದಾರಾ?

ಈ ಮೂಲಕ ಬೆಂಗಳೂರಿನ ಗಲ್ಲಿ ಗಲ್ಲಿಗೂ ಕೊರೋನಾ ವೈರಸ್‌ ವಕ್ಕರಿಸುತ್ತಿದೆ. ನಗರದಲ್ಲಿ ಸ್ಥಳೀಯವಾಗಿ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಕಳೆದ ಐದು ದಿನದಲ್ಲಿ ಹೆಮ್ಮಾರಿ ಕೊರೋನಾಗೆ ಐವರು ಬಲಿಯಾಗಿದ್ದಾರೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!