ಖಾಸಗಿ ಆಸ್ಪತ್ರೆಗಳು ಡೋಂಟ್ ಕೇರ್:  18 ಆಸ್ಪತ್ರೆ ಸುತ್ತಿದರೂ ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು

ಖಾಸಗಿ ಆಸ್ಪತ್ರೆಗಳು ಡೋಂಟ್ ಕೇರ್: 18 ಆಸ್ಪತ್ರೆ ಸುತ್ತಿದರೂ ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು

Published : Jun 30, 2020, 11:30 AM ISTUpdated : Jul 13, 2020, 11:00 AM IST

ಕೊರೊನಾ ಬರದಂತೆ ಎಚ್ಚರ ವಹಿಸಿದರೆ ಬಚಾವಾಗ್ತೀರಿ..! ಕೊರೊನಾ ಬಂದ್ರೆ ಚಿಕಿತ್ಸೆಯೂ ಸಿಗಲ್ಲ, ಆಸ್ಪತ್ರೆಗಳು ಸೇರಿಸಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಯಾವ ರೀತಿ ಕೇರ್‌ಲೆಸ್ ವರ್ತನೆ ಇದೆ ಎಂಬುದನ್ನು ಸುವರ್ಣನ್ಯೂಸ್ ಅನಾವರಣಗೊಳಿಸುತ್ತಿದೆ. ಸೋಂಕಿತರನ್ನು ಅಡ್ಮಿಟ್ ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆಗಳು ನಿರಾಕರಿಸುತ್ತಿವೆ. ರೋಗಿಗಳು ಗಂಭೀರ ಸ್ಥಿತಿಯಲ್ಲಿದ್ದರೂ ವೈದ್ಯರ ಮನಸ್ಸು ಕರಗಲಿಲ್ಲ. ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿದ್ದರೂ ಗಮನಿಸುತ್ತಿಲ್ಲ.

ಬೆಂಗಳೂರು (ಜೂ. 30): ಕೊರೊನಾ ಬರದಂತೆ ಎಚ್ಚರ ವಹಿಸಿದರೆ ಬಚಾವಾಗ್ತೀರಿ..! ಕೊರೊನಾ ಬಂದ್ರೆ ಚಿಕಿತ್ಸೆಯೂ ಸಿಗಲ್ಲ, ಆಸ್ಪತ್ರೆಗಳು ಸೇರಿಸಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಯಾವ ರೀತಿ ಕೇರ್‌ಲೆಸ್ ವರ್ತನೆ ಇದೆ ಎಂಬುದನ್ನು ಸುವರ್ಣನ್ಯೂಸ್ ಅನಾವರಣಗೊಳಿಸುತ್ತಿದೆ. ಸೋಂಕಿತರನ್ನು ಅಡ್ಮಿಟ್ ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆಗಳು ನಿರಾಕರಿಸುತ್ತಿವೆ. ರೋಗಿಗಳು ಗಂಭೀರ ಸ್ಥಿತಿಯಲ್ಲಿದ್ದರೂ ವೈದ್ಯರ ಮನಸ್ಸು ಕರಗಲಿಲ್ಲ.

ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿದ್ದರೂ ಗಮನಿಸುತ್ತಿಲ್ಲ. 18 ಆಸ್ಪತ್ರೆ ಸುತ್ತಿದರೂ 52 ವರ್ಷದ ವ್ಯಕ್ತಿಗೆ ಚಿಕಿತ್ಸೆಯೇ ಸಿಗಲಿಲ್ಲ. ಜ್ವರ, ಉಸಿರಾಟದ ಸಮಸ್ಯೆಗೆ ಚಿಕಿತ್ಸೆ ಸಿಗದೇ ಕೊನೆಯುಸಿರೆಳೆದಿದ್ದಾರೆ. 36 ಗಂಟೆಗಳ ಕಾಲ ಆಸ್ಪತ್ರೆಯಿಂದ ಆಸ್ಪತ್ರೆಗೆ ಸುತ್ತಿ ಜೀವ ಬಿಟ್ಟಿದ್ದಾರೆ.  ನಗರ್ತಪೇಟೆಯ ಗಾರ್ಮೆಂಟ್ಸ್ ಮಾಲಿಕನ ಕುಟುಂಬ ಬಿಚ್ಚಿಟ್ಟ ಸ್ಫೋಟಕ ಸತ್ಯವಿದು..! ಇದು ಇವರೊಬ್ಬರ ಕಥೆಯಲ್ಲ. ಗೊಟ್ಟಿಗೆರೆಯ ವ್ಯಕ್ತಿಯೊಬ್ಬರು 7 ಆಸ್ಪತ್ರೆ ಸುತ್ತಾಡಿ ಕೊನೆಗೆ 8 ನೇ ಆಸ್ಪತ್ರೆಗೆ ಅಡ್ಮಿಟ್ ಮಾಡಿಕೊಳ್ಳಲಾಗಿದೆ. ಇದು ಹತ್ತಾರು ಜನರ ನೋವಿನ ಕಥೆಯಾಗಿದೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!