ಖಾಸಗಿ ಆಸ್ಪತ್ರೆಗಳು ಡೋಂಟ್ ಕೇರ್:  18 ಆಸ್ಪತ್ರೆ ಸುತ್ತಿದರೂ ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು

ಖಾಸಗಿ ಆಸ್ಪತ್ರೆಗಳು ಡೋಂಟ್ ಕೇರ್: 18 ಆಸ್ಪತ್ರೆ ಸುತ್ತಿದರೂ ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು

Published : Jun 30, 2020, 11:30 AM ISTUpdated : Jul 13, 2020, 11:00 AM IST

ಕೊರೊನಾ ಬರದಂತೆ ಎಚ್ಚರ ವಹಿಸಿದರೆ ಬಚಾವಾಗ್ತೀರಿ..! ಕೊರೊನಾ ಬಂದ್ರೆ ಚಿಕಿತ್ಸೆಯೂ ಸಿಗಲ್ಲ, ಆಸ್ಪತ್ರೆಗಳು ಸೇರಿಸಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಯಾವ ರೀತಿ ಕೇರ್‌ಲೆಸ್ ವರ್ತನೆ ಇದೆ ಎಂಬುದನ್ನು ಸುವರ್ಣನ್ಯೂಸ್ ಅನಾವರಣಗೊಳಿಸುತ್ತಿದೆ. ಸೋಂಕಿತರನ್ನು ಅಡ್ಮಿಟ್ ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆಗಳು ನಿರಾಕರಿಸುತ್ತಿವೆ. ರೋಗಿಗಳು ಗಂಭೀರ ಸ್ಥಿತಿಯಲ್ಲಿದ್ದರೂ ವೈದ್ಯರ ಮನಸ್ಸು ಕರಗಲಿಲ್ಲ. ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿದ್ದರೂ ಗಮನಿಸುತ್ತಿಲ್ಲ.

ಬೆಂಗಳೂರು (ಜೂ. 30): ಕೊರೊನಾ ಬರದಂತೆ ಎಚ್ಚರ ವಹಿಸಿದರೆ ಬಚಾವಾಗ್ತೀರಿ..! ಕೊರೊನಾ ಬಂದ್ರೆ ಚಿಕಿತ್ಸೆಯೂ ಸಿಗಲ್ಲ, ಆಸ್ಪತ್ರೆಗಳು ಸೇರಿಸಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಯಾವ ರೀತಿ ಕೇರ್‌ಲೆಸ್ ವರ್ತನೆ ಇದೆ ಎಂಬುದನ್ನು ಸುವರ್ಣನ್ಯೂಸ್ ಅನಾವರಣಗೊಳಿಸುತ್ತಿದೆ. ಸೋಂಕಿತರನ್ನು ಅಡ್ಮಿಟ್ ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆಗಳು ನಿರಾಕರಿಸುತ್ತಿವೆ. ರೋಗಿಗಳು ಗಂಭೀರ ಸ್ಥಿತಿಯಲ್ಲಿದ್ದರೂ ವೈದ್ಯರ ಮನಸ್ಸು ಕರಗಲಿಲ್ಲ.

ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿದ್ದರೂ ಗಮನಿಸುತ್ತಿಲ್ಲ. 18 ಆಸ್ಪತ್ರೆ ಸುತ್ತಿದರೂ 52 ವರ್ಷದ ವ್ಯಕ್ತಿಗೆ ಚಿಕಿತ್ಸೆಯೇ ಸಿಗಲಿಲ್ಲ. ಜ್ವರ, ಉಸಿರಾಟದ ಸಮಸ್ಯೆಗೆ ಚಿಕಿತ್ಸೆ ಸಿಗದೇ ಕೊನೆಯುಸಿರೆಳೆದಿದ್ದಾರೆ. 36 ಗಂಟೆಗಳ ಕಾಲ ಆಸ್ಪತ್ರೆಯಿಂದ ಆಸ್ಪತ್ರೆಗೆ ಸುತ್ತಿ ಜೀವ ಬಿಟ್ಟಿದ್ದಾರೆ.  ನಗರ್ತಪೇಟೆಯ ಗಾರ್ಮೆಂಟ್ಸ್ ಮಾಲಿಕನ ಕುಟುಂಬ ಬಿಚ್ಚಿಟ್ಟ ಸ್ಫೋಟಕ ಸತ್ಯವಿದು..! ಇದು ಇವರೊಬ್ಬರ ಕಥೆಯಲ್ಲ. ಗೊಟ್ಟಿಗೆರೆಯ ವ್ಯಕ್ತಿಯೊಬ್ಬರು 7 ಆಸ್ಪತ್ರೆ ಸುತ್ತಾಡಿ ಕೊನೆಗೆ 8 ನೇ ಆಸ್ಪತ್ರೆಗೆ ಅಡ್ಮಿಟ್ ಮಾಡಿಕೊಳ್ಳಲಾಗಿದೆ. ಇದು ಹತ್ತಾರು ಜನರ ನೋವಿನ ಕಥೆಯಾಗಿದೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?