ಖಾಸಗಿ ಆಸ್ಪತ್ರೆಗಳು ಡೋಂಟ್ ಕೇರ್:  18 ಆಸ್ಪತ್ರೆ ಸುತ್ತಿದರೂ ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು

ಖಾಸಗಿ ಆಸ್ಪತ್ರೆಗಳು ಡೋಂಟ್ ಕೇರ್: 18 ಆಸ್ಪತ್ರೆ ಸುತ್ತಿದರೂ ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು

Published : Jun 30, 2020, 11:30 AM ISTUpdated : Jul 13, 2020, 11:00 AM IST

ಕೊರೊನಾ ಬರದಂತೆ ಎಚ್ಚರ ವಹಿಸಿದರೆ ಬಚಾವಾಗ್ತೀರಿ..! ಕೊರೊನಾ ಬಂದ್ರೆ ಚಿಕಿತ್ಸೆಯೂ ಸಿಗಲ್ಲ, ಆಸ್ಪತ್ರೆಗಳು ಸೇರಿಸಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಯಾವ ರೀತಿ ಕೇರ್‌ಲೆಸ್ ವರ್ತನೆ ಇದೆ ಎಂಬುದನ್ನು ಸುವರ್ಣನ್ಯೂಸ್ ಅನಾವರಣಗೊಳಿಸುತ್ತಿದೆ. ಸೋಂಕಿತರನ್ನು ಅಡ್ಮಿಟ್ ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆಗಳು ನಿರಾಕರಿಸುತ್ತಿವೆ. ರೋಗಿಗಳು ಗಂಭೀರ ಸ್ಥಿತಿಯಲ್ಲಿದ್ದರೂ ವೈದ್ಯರ ಮನಸ್ಸು ಕರಗಲಿಲ್ಲ. ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿದ್ದರೂ ಗಮನಿಸುತ್ತಿಲ್ಲ.

ಬೆಂಗಳೂರು (ಜೂ. 30): ಕೊರೊನಾ ಬರದಂತೆ ಎಚ್ಚರ ವಹಿಸಿದರೆ ಬಚಾವಾಗ್ತೀರಿ..! ಕೊರೊನಾ ಬಂದ್ರೆ ಚಿಕಿತ್ಸೆಯೂ ಸಿಗಲ್ಲ, ಆಸ್ಪತ್ರೆಗಳು ಸೇರಿಸಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಯಾವ ರೀತಿ ಕೇರ್‌ಲೆಸ್ ವರ್ತನೆ ಇದೆ ಎಂಬುದನ್ನು ಸುವರ್ಣನ್ಯೂಸ್ ಅನಾವರಣಗೊಳಿಸುತ್ತಿದೆ. ಸೋಂಕಿತರನ್ನು ಅಡ್ಮಿಟ್ ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆಗಳು ನಿರಾಕರಿಸುತ್ತಿವೆ. ರೋಗಿಗಳು ಗಂಭೀರ ಸ್ಥಿತಿಯಲ್ಲಿದ್ದರೂ ವೈದ್ಯರ ಮನಸ್ಸು ಕರಗಲಿಲ್ಲ.

ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿದ್ದರೂ ಗಮನಿಸುತ್ತಿಲ್ಲ. 18 ಆಸ್ಪತ್ರೆ ಸುತ್ತಿದರೂ 52 ವರ್ಷದ ವ್ಯಕ್ತಿಗೆ ಚಿಕಿತ್ಸೆಯೇ ಸಿಗಲಿಲ್ಲ. ಜ್ವರ, ಉಸಿರಾಟದ ಸಮಸ್ಯೆಗೆ ಚಿಕಿತ್ಸೆ ಸಿಗದೇ ಕೊನೆಯುಸಿರೆಳೆದಿದ್ದಾರೆ. 36 ಗಂಟೆಗಳ ಕಾಲ ಆಸ್ಪತ್ರೆಯಿಂದ ಆಸ್ಪತ್ರೆಗೆ ಸುತ್ತಿ ಜೀವ ಬಿಟ್ಟಿದ್ದಾರೆ.  ನಗರ್ತಪೇಟೆಯ ಗಾರ್ಮೆಂಟ್ಸ್ ಮಾಲಿಕನ ಕುಟುಂಬ ಬಿಚ್ಚಿಟ್ಟ ಸ್ಫೋಟಕ ಸತ್ಯವಿದು..! ಇದು ಇವರೊಬ್ಬರ ಕಥೆಯಲ್ಲ. ಗೊಟ್ಟಿಗೆರೆಯ ವ್ಯಕ್ತಿಯೊಬ್ಬರು 7 ಆಸ್ಪತ್ರೆ ಸುತ್ತಾಡಿ ಕೊನೆಗೆ 8 ನೇ ಆಸ್ಪತ್ರೆಗೆ ಅಡ್ಮಿಟ್ ಮಾಡಿಕೊಳ್ಳಲಾಗಿದೆ. ಇದು ಹತ್ತಾರು ಜನರ ನೋವಿನ ಕಥೆಯಾಗಿದೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!