ಖಾಸಗಿ ಆಸ್ಪತ್ರೆಗಳು ಡೋಂಟ್ ಕೇರ್:  18 ಆಸ್ಪತ್ರೆ ಸುತ್ತಿದರೂ ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು

ಖಾಸಗಿ ಆಸ್ಪತ್ರೆಗಳು ಡೋಂಟ್ ಕೇರ್: 18 ಆಸ್ಪತ್ರೆ ಸುತ್ತಿದರೂ ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು

Published : Jun 30, 2020, 11:30 AM ISTUpdated : Jul 13, 2020, 11:00 AM IST

ಕೊರೊನಾ ಬರದಂತೆ ಎಚ್ಚರ ವಹಿಸಿದರೆ ಬಚಾವಾಗ್ತೀರಿ..! ಕೊರೊನಾ ಬಂದ್ರೆ ಚಿಕಿತ್ಸೆಯೂ ಸಿಗಲ್ಲ, ಆಸ್ಪತ್ರೆಗಳು ಸೇರಿಸಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಯಾವ ರೀತಿ ಕೇರ್‌ಲೆಸ್ ವರ್ತನೆ ಇದೆ ಎಂಬುದನ್ನು ಸುವರ್ಣನ್ಯೂಸ್ ಅನಾವರಣಗೊಳಿಸುತ್ತಿದೆ. ಸೋಂಕಿತರನ್ನು ಅಡ್ಮಿಟ್ ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆಗಳು ನಿರಾಕರಿಸುತ್ತಿವೆ. ರೋಗಿಗಳು ಗಂಭೀರ ಸ್ಥಿತಿಯಲ್ಲಿದ್ದರೂ ವೈದ್ಯರ ಮನಸ್ಸು ಕರಗಲಿಲ್ಲ. ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿದ್ದರೂ ಗಮನಿಸುತ್ತಿಲ್ಲ.

ಬೆಂಗಳೂರು (ಜೂ. 30): ಕೊರೊನಾ ಬರದಂತೆ ಎಚ್ಚರ ವಹಿಸಿದರೆ ಬಚಾವಾಗ್ತೀರಿ..! ಕೊರೊನಾ ಬಂದ್ರೆ ಚಿಕಿತ್ಸೆಯೂ ಸಿಗಲ್ಲ, ಆಸ್ಪತ್ರೆಗಳು ಸೇರಿಸಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಯಾವ ರೀತಿ ಕೇರ್‌ಲೆಸ್ ವರ್ತನೆ ಇದೆ ಎಂಬುದನ್ನು ಸುವರ್ಣನ್ಯೂಸ್ ಅನಾವರಣಗೊಳಿಸುತ್ತಿದೆ. ಸೋಂಕಿತರನ್ನು ಅಡ್ಮಿಟ್ ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆಗಳು ನಿರಾಕರಿಸುತ್ತಿವೆ. ರೋಗಿಗಳು ಗಂಭೀರ ಸ್ಥಿತಿಯಲ್ಲಿದ್ದರೂ ವೈದ್ಯರ ಮನಸ್ಸು ಕರಗಲಿಲ್ಲ.

ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿದ್ದರೂ ಗಮನಿಸುತ್ತಿಲ್ಲ. 18 ಆಸ್ಪತ್ರೆ ಸುತ್ತಿದರೂ 52 ವರ್ಷದ ವ್ಯಕ್ತಿಗೆ ಚಿಕಿತ್ಸೆಯೇ ಸಿಗಲಿಲ್ಲ. ಜ್ವರ, ಉಸಿರಾಟದ ಸಮಸ್ಯೆಗೆ ಚಿಕಿತ್ಸೆ ಸಿಗದೇ ಕೊನೆಯುಸಿರೆಳೆದಿದ್ದಾರೆ. 36 ಗಂಟೆಗಳ ಕಾಲ ಆಸ್ಪತ್ರೆಯಿಂದ ಆಸ್ಪತ್ರೆಗೆ ಸುತ್ತಿ ಜೀವ ಬಿಟ್ಟಿದ್ದಾರೆ.  ನಗರ್ತಪೇಟೆಯ ಗಾರ್ಮೆಂಟ್ಸ್ ಮಾಲಿಕನ ಕುಟುಂಬ ಬಿಚ್ಚಿಟ್ಟ ಸ್ಫೋಟಕ ಸತ್ಯವಿದು..! ಇದು ಇವರೊಬ್ಬರ ಕಥೆಯಲ್ಲ. ಗೊಟ್ಟಿಗೆರೆಯ ವ್ಯಕ್ತಿಯೊಬ್ಬರು 7 ಆಸ್ಪತ್ರೆ ಸುತ್ತಾಡಿ ಕೊನೆಗೆ 8 ನೇ ಆಸ್ಪತ್ರೆಗೆ ಅಡ್ಮಿಟ್ ಮಾಡಿಕೊಳ್ಳಲಾಗಿದೆ. ಇದು ಹತ್ತಾರು ಜನರ ನೋವಿನ ಕಥೆಯಾಗಿದೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!