ಖಾಸಗಿ ಆಸ್ಪತ್ರೆಗಳು ಡೋಂಟ್ ಕೇರ್:  18 ಆಸ್ಪತ್ರೆ ಸುತ್ತಿದರೂ ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು

ಖಾಸಗಿ ಆಸ್ಪತ್ರೆಗಳು ಡೋಂಟ್ ಕೇರ್: 18 ಆಸ್ಪತ್ರೆ ಸುತ್ತಿದರೂ ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು

Published : Jun 30, 2020, 11:30 AM ISTUpdated : Jul 13, 2020, 11:00 AM IST

ಕೊರೊನಾ ಬರದಂತೆ ಎಚ್ಚರ ವಹಿಸಿದರೆ ಬಚಾವಾಗ್ತೀರಿ..! ಕೊರೊನಾ ಬಂದ್ರೆ ಚಿಕಿತ್ಸೆಯೂ ಸಿಗಲ್ಲ, ಆಸ್ಪತ್ರೆಗಳು ಸೇರಿಸಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಯಾವ ರೀತಿ ಕೇರ್‌ಲೆಸ್ ವರ್ತನೆ ಇದೆ ಎಂಬುದನ್ನು ಸುವರ್ಣನ್ಯೂಸ್ ಅನಾವರಣಗೊಳಿಸುತ್ತಿದೆ. ಸೋಂಕಿತರನ್ನು ಅಡ್ಮಿಟ್ ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆಗಳು ನಿರಾಕರಿಸುತ್ತಿವೆ. ರೋಗಿಗಳು ಗಂಭೀರ ಸ್ಥಿತಿಯಲ್ಲಿದ್ದರೂ ವೈದ್ಯರ ಮನಸ್ಸು ಕರಗಲಿಲ್ಲ. ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿದ್ದರೂ ಗಮನಿಸುತ್ತಿಲ್ಲ.

ಬೆಂಗಳೂರು (ಜೂ. 30): ಕೊರೊನಾ ಬರದಂತೆ ಎಚ್ಚರ ವಹಿಸಿದರೆ ಬಚಾವಾಗ್ತೀರಿ..! ಕೊರೊನಾ ಬಂದ್ರೆ ಚಿಕಿತ್ಸೆಯೂ ಸಿಗಲ್ಲ, ಆಸ್ಪತ್ರೆಗಳು ಸೇರಿಸಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಯಾವ ರೀತಿ ಕೇರ್‌ಲೆಸ್ ವರ್ತನೆ ಇದೆ ಎಂಬುದನ್ನು ಸುವರ್ಣನ್ಯೂಸ್ ಅನಾವರಣಗೊಳಿಸುತ್ತಿದೆ. ಸೋಂಕಿತರನ್ನು ಅಡ್ಮಿಟ್ ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆಗಳು ನಿರಾಕರಿಸುತ್ತಿವೆ. ರೋಗಿಗಳು ಗಂಭೀರ ಸ್ಥಿತಿಯಲ್ಲಿದ್ದರೂ ವೈದ್ಯರ ಮನಸ್ಸು ಕರಗಲಿಲ್ಲ.

ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿದ್ದರೂ ಗಮನಿಸುತ್ತಿಲ್ಲ. 18 ಆಸ್ಪತ್ರೆ ಸುತ್ತಿದರೂ 52 ವರ್ಷದ ವ್ಯಕ್ತಿಗೆ ಚಿಕಿತ್ಸೆಯೇ ಸಿಗಲಿಲ್ಲ. ಜ್ವರ, ಉಸಿರಾಟದ ಸಮಸ್ಯೆಗೆ ಚಿಕಿತ್ಸೆ ಸಿಗದೇ ಕೊನೆಯುಸಿರೆಳೆದಿದ್ದಾರೆ. 36 ಗಂಟೆಗಳ ಕಾಲ ಆಸ್ಪತ್ರೆಯಿಂದ ಆಸ್ಪತ್ರೆಗೆ ಸುತ್ತಿ ಜೀವ ಬಿಟ್ಟಿದ್ದಾರೆ.  ನಗರ್ತಪೇಟೆಯ ಗಾರ್ಮೆಂಟ್ಸ್ ಮಾಲಿಕನ ಕುಟುಂಬ ಬಿಚ್ಚಿಟ್ಟ ಸ್ಫೋಟಕ ಸತ್ಯವಿದು..! ಇದು ಇವರೊಬ್ಬರ ಕಥೆಯಲ್ಲ. ಗೊಟ್ಟಿಗೆರೆಯ ವ್ಯಕ್ತಿಯೊಬ್ಬರು 7 ಆಸ್ಪತ್ರೆ ಸುತ್ತಾಡಿ ಕೊನೆಗೆ 8 ನೇ ಆಸ್ಪತ್ರೆಗೆ ಅಡ್ಮಿಟ್ ಮಾಡಿಕೊಳ್ಳಲಾಗಿದೆ. ಇದು ಹತ್ತಾರು ಜನರ ನೋವಿನ ಕಥೆಯಾಗಿದೆ. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ