ಕೋವಿಡ್ 19: ಎಲ್ಲಾ ಲೆಕ್ಕಾಚಾರವನ್ನು ಉಲ್ಟಾ ಮಾಡಿದ ಮಹಾಮಾರಿ

ಕೋವಿಡ್ 19: ಎಲ್ಲಾ ಲೆಕ್ಕಾಚಾರವನ್ನು ಉಲ್ಟಾ ಮಾಡಿದ ಮಹಾಮಾರಿ

Published : Jul 26, 2020, 11:38 AM IST

ಕೋವಿಡ್ ಮಹಾಮಾರಿ ವಿಚಾರದಲ್ಲಿ ಬೇರೆ ರಾಜ್ಯಕ್ಕಿಂತ ಕರ್ನಾಟಕದ ಚಿತ್ರಣ ಭಿನ್ನವಾಗಿದೆ. ದೇಶದಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ ಕರ್ನಾಟಕ. ಸಕ್ರಿಯ ಕೇಸ್‌ನಲ್ಲಿ ತಮಿಳುನಾಡನ್ನು ಹಿಂದಿಕ್ಕಿದೆ. ತಮಿಳುನಾಡಿನಲ್ಲಿ ಸಕ್ರಿಯ ಕೇಸ್‌ಗಳು 52,273. ಕರ್ನಾಟಕದಲ್ಲಿ 55,385 ಕೇಸ್‌ಗಳಿವೆ.

ಬೆಂಗಳೂರು (ಜು. 26): ಕೋವಿಡ್ ಮಹಾಮಾರಿ ವಿಚಾರದಲ್ಲಿ ಬೇರೆ ರಾಜ್ಯಕ್ಕಿಂತ ಕರ್ನಾಟಕದ ಚಿತ್ರಣ ಭಿನ್ನವಾಗಿದೆ. ದೇಶದಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ ಕರ್ನಾಟಕ. ಸಕ್ರಿಯ ಕೇಸ್‌ನಲ್ಲಿ ತಮಿಳುನಾಡನ್ನು ಹಿಂದಿಕ್ಕಿದೆ. ತಮಿಳುನಾಡಿನಲ್ಲಿ ಸಕ್ರಿಯ ಕೇಸ್‌ಗಳು 52,273. ಕರ್ನಾಟಕದಲ್ಲಿ 55,385 ಕೇಸ್‌ಗಳಿವೆ.

ರಾಜ್ಯದಲ್ಲಿ ನಿನ್ನೆ ಅಂದರೆ ಶನಿವಾರ 5072 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸತತ 3 ದಿನದಿಂದ ನಿತ್ಯ 5 ಸಾವಿರಕ್ಕೂ ಹೆಚ್ಚು ಹೊಸ ಕೇಸ್‌ಗಳು ಪತ್ತೆಯಾದಂತಾಗಿದೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ