ಕೋವಿಡ್ 19: ಎಲ್ಲಾ ಲೆಕ್ಕಾಚಾರವನ್ನು ಉಲ್ಟಾ ಮಾಡಿದ ಮಹಾಮಾರಿ

ಕೋವಿಡ್ 19: ಎಲ್ಲಾ ಲೆಕ್ಕಾಚಾರವನ್ನು ಉಲ್ಟಾ ಮಾಡಿದ ಮಹಾಮಾರಿ

Published : Jul 26, 2020, 11:38 AM IST

ಕೋವಿಡ್ ಮಹಾಮಾರಿ ವಿಚಾರದಲ್ಲಿ ಬೇರೆ ರಾಜ್ಯಕ್ಕಿಂತ ಕರ್ನಾಟಕದ ಚಿತ್ರಣ ಭಿನ್ನವಾಗಿದೆ. ದೇಶದಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ ಕರ್ನಾಟಕ. ಸಕ್ರಿಯ ಕೇಸ್‌ನಲ್ಲಿ ತಮಿಳುನಾಡನ್ನು ಹಿಂದಿಕ್ಕಿದೆ. ತಮಿಳುನಾಡಿನಲ್ಲಿ ಸಕ್ರಿಯ ಕೇಸ್‌ಗಳು 52,273. ಕರ್ನಾಟಕದಲ್ಲಿ 55,385 ಕೇಸ್‌ಗಳಿವೆ.

ಬೆಂಗಳೂರು (ಜು. 26): ಕೋವಿಡ್ ಮಹಾಮಾರಿ ವಿಚಾರದಲ್ಲಿ ಬೇರೆ ರಾಜ್ಯಕ್ಕಿಂತ ಕರ್ನಾಟಕದ ಚಿತ್ರಣ ಭಿನ್ನವಾಗಿದೆ. ದೇಶದಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ ಕರ್ನಾಟಕ. ಸಕ್ರಿಯ ಕೇಸ್‌ನಲ್ಲಿ ತಮಿಳುನಾಡನ್ನು ಹಿಂದಿಕ್ಕಿದೆ. ತಮಿಳುನಾಡಿನಲ್ಲಿ ಸಕ್ರಿಯ ಕೇಸ್‌ಗಳು 52,273. ಕರ್ನಾಟಕದಲ್ಲಿ 55,385 ಕೇಸ್‌ಗಳಿವೆ.

ರಾಜ್ಯದಲ್ಲಿ ನಿನ್ನೆ ಅಂದರೆ ಶನಿವಾರ 5072 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸತತ 3 ದಿನದಿಂದ ನಿತ್ಯ 5 ಸಾವಿರಕ್ಕೂ ಹೆಚ್ಚು ಹೊಸ ಕೇಸ್‌ಗಳು ಪತ್ತೆಯಾದಂತಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!