ಲಕ್ಕಸಂದ್ರ ಕಟ್ಟಡ ಕುಸಿತ: ಮಾಲೀಕ ಸುರೇಶ್ ವಿರುದ್ಧ ಎಫ್‌ಐಆರ್ ದಾಖಲು

ಲಕ್ಕಸಂದ್ರ ಕಟ್ಟಡ ಕುಸಿತ: ಮಾಲೀಕ ಸುರೇಶ್ ವಿರುದ್ಧ ಎಫ್‌ಐಆರ್ ದಾಖಲು

Suvarna News   | Asianet News
Published : Sep 28, 2021, 09:35 AM ISTUpdated : Sep 28, 2021, 09:39 AM IST

ರಾಜಧಾನಿಯಲ್ಲಿ ಮೂರು ಅಂತಸ್ತಿನ ಸುಮಾರು 60 ವರ್ಷಕ್ಕೂ ಹಳೆಯದಾದ ಶಿಥಿಲವಾಗಿದ್ದ ಕಟ್ಟಡವೊಂದು ಸೋಮವಾರ ಸಿನಿಮೀಯ ರೀತಿಯಲ್ಲಿ ಕುಸಿದು ಬಿದ್ದಿದೆ. ಅದೃಷ್ಟವಶಾತ್‌ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. 
 

ಬೆಂಗಳೂರು (ಸೆ. 28): ರಾಜಧಾನಿಯಲ್ಲಿ ಮೂರು ಅಂತಸ್ತಿನ ಸುಮಾರು 60 ವರ್ಷಕ್ಕೂ ಹಳೆಯದಾದ ಶಿಥಿಲವಾಗಿದ್ದ ಕಟ್ಟಡವೊಂದು ಸೋಮವಾರ ಸಿನಿಮೀಯ ರೀತಿಯಲ್ಲಿ ಕುಸಿದು ಬಿದ್ದಿದೆ. ಅದೃಷ್ಟವಶಾತ್‌ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. 

ಕಟ್ಟಡದಲ್ಲಿ ಮೆಟ್ರೋ ರೈಲು ಮಾರ್ಗದ ಕಾಮಗಾರಿಗಾಗಿ ಬಂದಿದ್ದ ಸುಮಾರು 40 ಮಂದಿ ಗುತ್ತಿಗೆ ಕಾರ್ಮಿಕರು ವಾಸವಾಗಿದ್ದರು. ಬೆಳಗ್ಗೆ ಎಲ್ಲರೂ ಕೆಲಸಕ್ಕೆ ಹೋಗಿದ್ದು, ಮೂರ್ನಾಲ್ಕು ಮಂದಿ ಮಾತ್ರ ಕಟ್ಟಡದಲ್ಲಿದ್ದರು. ಕಟ್ಟಡ ಕುಸಿಯುವ ಮುನ್ಸೂಚನೆ ಸಿಕ್ಕಿದ ತಕ್ಷಣ ಅವರನ್ನು ಅಗ್ನಿಶಾಮಕ ಸಿಬ್ಬಂದಿ ಮನೆಯಿಂದ ಹೊರಗೆ ಕಳುಹಿಸಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಲಿಕ ಸುರೇಶ್ ವಿರುದ್ಧ ಆಡುಗೋಡಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!