ರೌಡಿಗಳ ಗುಂಡಿನ ದಾಳಿಗೆ ಡಿವೈಎಸ್‌ಪಿ ಸೇರಿ 8 ಪೊಲೀಸರು ಹುತಾತ್ಮ

ರೌಡಿಗಳ ಗುಂಡಿನ ದಾಳಿಗೆ ಡಿವೈಎಸ್‌ಪಿ ಸೇರಿ 8 ಪೊಲೀಸರು ಹುತಾತ್ಮ

Published : Jul 03, 2020, 10:50 AM ISTUpdated : Jul 10, 2020, 01:15 PM IST

ರೌಡಿಗಳ ಗುಂಡಿನ ದಾಳಿಯಿಂದ ಉತ್ತರ ಪ್ರದೇಶದ 8 ಪೊಲೀಸರು ಹುತಾತ್ಮರಾಗಿದ್ದಾರೆ. ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ನೇತೃತ್ವದ ತಂಡದಿಂದ ಅಟ್ಯಾಕ್ ನಡೆದಿದೆ. ವಿಕಾಸ್ ದುಬೆಯನ್ನು ಬಂಧಿಸಲು ಹೋದ ಸಂದರ್ಭದಲ್ಲಿ ಅಟ್ಯಾಕ್ ನಟೆದಿದೆ. ಡಿವೈಎಸ್‌ಪಿ ಸೇರಿ 8 ಪೊಲೀಸರು ಹುತಾತ್ಮರಾಗಿದ್ದಾರೆ. 

ಬೆಂಗಳೂರು (ಜೂ. 03): ರೌಡಿಗಳ ಗುಂಡಿನ ದಾಳಿಯಿಂದ ಉತ್ತರ ಪ್ರದೇಶದ 8 ಪೊಲೀಸರು ಹುತಾತ್ಮರಾಗಿದ್ದಾರೆ. ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ನೇತೃತ್ವದ ತಂಡದಿಂದ ಅಟ್ಯಾಕ್ ನಡೆದಿದೆ. ವಿಕಾಸ್ ದುಬೆಯನ್ನು ಬಂಧಿಸಲು ಹೋದ ಸಂದರ್ಭದಲ್ಲಿ ಅಟ್ಯಾಕ್ ನಟೆದಿದೆ. ಡಿವೈಎಸ್‌ಪಿ ಸೇರಿ 8 ಪೊಲೀಸರು ಹುತಾತ್ಮರಾಗಿದ್ದಾರೆ. 12 ಪೊಲೀಸರಿಗೆ ಗಾಯಗೊಂಡಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ದುಬೆ ವಿರುದ್ಧ 60 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಈ ಘಟನೆ ಬಗ್ಗೆ ಯೋಗಿ ಆದಿತ್ಯನಾಥ್ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!