ಕೋಲಾರದಲ್ಲಿ ವೆಂಟಿಲೇಟರ್ ಸಿಗದೇ 8 ಮಂದಿ ಸಾವು

ಕೋಲಾರದಲ್ಲಿ ವೆಂಟಿಲೇಟರ್ ಸಿಗದೇ 8 ಮಂದಿ ಸಾವು

Published : Apr 26, 2021, 01:00 PM ISTUpdated : Apr 26, 2021, 01:15 PM IST

ರಾಜ್ಯದಲ್ಲಿ ವೆಂಟಿಲೇಟರ್ ಕೊರತೆ, ಆಕ್ಸಿಜನ್ ಕೊರತೆಯಿಂದ ಕೋವಿಡ್ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ.  ಕೋಲಾರದಲ್ಲಿ ವೆಂಟಿಲೇಟರ್ ಸಿಗದೇ 8 ಮಂದಿ ಸಾವನ್ನಪ್ಪಿದ್ದಾರೆ. 

ಬೆಂಗಳೂರು (ಏ. 26): ರಾಜ್ಯದಲ್ಲಿ ವೆಂಟಿಲೇಟರ್ ಕೊರತೆ, ಆಕ್ಸಿಜನ್ ಕೊರತೆಯಿಂದ ಕೋವಿಡ್ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ.  ಕೋಲಾರದಲ್ಲಿ ವೆಂಟಿಲೇಟರ್ ಸಿಗದೇ 8 ಮಂದಿ ಸಾವನ್ನಪ್ಪಿದ್ದಾರೆ. ಕೋಲಾರದಲ್ಲಿ ಐಸಿಯುನಲ್ಲಿರುವ 120 ಜನರಿಗೆ 3 ವೆಂಟಿಲೇಟರ್ ಮಾತ್ರ ಲಭ್ಯ. ಜೊತೆಗೆ ಸಿಬ್ಬಂದಿಗಳ ಕೊರತೆಯೂ ಇದೆ. ವೆಂಟಿಲೇಟರ್ ಕೊರತೆ ಬಗ್ಗೆ ಸುವರ್ಣ ನ್ಯೂಸ್ ಕಳೆದ ವಾರವೇ ಎಚ್ಚರಿಸಿತ್ತು. ಆದರೆ ಆರೋಗ್ಯ ಇಲಾಖೆ ಮಾತ್ರ ಎಚ್ಚೆತ್ತುಕೊಂಡಿಲ್ಲ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!