ಬಿಹಾರ್‌ಗಿಂತ ದೊಡ್ಡ ಪಾತಕಲೋಕ ಪಾದರಾಯನಪುರದಲ್ಲಿದ್ಯಾ..?

ಬಿಹಾರ್‌ಗಿಂತ ದೊಡ್ಡ ಪಾತಕಲೋಕ ಪಾದರಾಯನಪುರದಲ್ಲಿದ್ಯಾ..?

Suvarna News   | Asianet News
Published : Apr 22, 2020, 01:24 PM IST

ಕಳೆದ ಎರಡು-ಮೂರು ದಿನಗಳಿಂದ ಬೇಡದ ವಿಚಾರಗಳಿಗೆ ಸುದ್ದಿಯಾಗುತ್ತಿರುವ ಪಾದರಾಯನಪುರದ ಬಗ್ಗೆ ಪೊಲೀಸ್ ಅಧಿಕಾರಿ ಹೇಳಿದ್ದೇನು? ಈ ಕುರಿತಾದ ಎಕ್ಸ್‌ಕ್ಲೂಸಿವ್ ಡೀಟೈಲ್ಸ್ ಇಲ್ಲಿದೆ ನೋಡಿ. 
 

ಬೆಂಗಳೂರು(ಏ.22): ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿ ಗಲಭೆಯ ಕೇಂದ್ರಬಿಂದುವಾದ ಪಾದರಾಯನಪುರ ಮತ್ತೊಂದು ಕರಾಳ ಮುಖವನ್ನು ಸುವರ್ಣ ನ್ಯೂಸ್ ಬಯಲು ಮಾಡಿದೆ.

ಬಿಹಾರ್‌ಗಿಂತ ದೊಡ್ಡ ಪಾತಕಲೋಕ ಪಾದರಾಯನಪುರದಲ್ಲಿದ್ಯಾ ಎನ್ನುವ ಅನುಮಾನ ಇದೀಗ ಆರಂಭವಾಗಿದೆ. ಯಾಕಂದರೆ ಈ ಆಡಿಯೋ ಕೇಳಿದ್ರೆ ಇಡೀ ರಾಜ್ಯವೇ ಬೆಚ್ಚಿ ಬೀಳಲಿದೆ.

ಕಳೆದ ಎರಡು-ಮೂರು ದಿನಗಳಿಂದ ಬೇಡದ ವಿಚಾರಗಳಿಗೆ ಸುದ್ದಿಯಾಗುತ್ತಿರುವ ಪಾದರಾಯನಪುರದ ಬಗ್ಗೆ ಪೊಲೀಸ್ ಅಧಿಕಾರಿ ಹೇಳಿದ್ದೇನು? ಈ ಕುರಿತಾದ ಎಕ್ಸ್‌ಕ್ಲೂಸಿವ್ ಡೀಟೈಲ್ಸ್ ಇಲ್ಲಿದೆ ನೋಡಿ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!