Ganesha Chaturthi: ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌

Ganesha Chaturthi: ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌

Published : Aug 26, 2022, 10:48 AM IST

ಗಣೇಶ ಹೆಸರಲ್ಲಿ ಬೇಕಾ ಬಿಟ್ಟಿ ಚಂದಾ ಎತ್ತಿದ್ರೆ ಹುಷಾರ್‌, ಒತ್ತಾಯಪೂರ್ವಕ ಹಣ ವಸೂಲಿ ಮಾಡದಂತೆ ವಾರ್ನಿಂಗ್‌, ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌ ಹಾಕಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಖಡಕ್ ವಾರ್ನಿಂಗ್ ನೀಡಿದ್ದಾರೆ. 

ಬೆಂಗಳೂರು (ಆ.26): ಗಣೇಶ ಹೆಸರಲ್ಲಿ ಬೇಕಾ ಬಿಟ್ಟಿ ಚಂದಾ ಎತ್ತಿದ್ರೆ ಹುಷಾರ್‌, ಒತ್ತಾಯಪೂರ್ವಕ ಹಣ ವಸೂಲಿ ಮಾಡದಂತೆ ವಾರ್ನಿಂಗ್‌, ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌ ಹಾಕಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಖಡಕ್ ವಾರ್ನಿಂಗ್ ನೀಡಿದ್ದಾರೆ. ನಗರದ ಎಲ್ಲ ವಿಭಾಗಗಳ ಡಿಸಿಪಿ ಜೊತೆ ಸಭೆ ನಡೆಸಿ ಈ ಸೂಚನೆಯನ್ನು ನೀಡಲಾಗಿದೆ. ಯಾರೂ ಮನೆಗಳ ಬಳಿ ಹೋಗಿ ಚಂದಾ ಕೇಳಬಾರದು, ಸ್ವಯಂಪ್ರೇರಿತವಾಗಿ ಜನರು ಹಣ ಕೊಟ್ಟರೆ ತೆಗೆದುಕೊಳ್ಳಬೇಕು. ಮಾತ್ರವಲ್ಲದೇ ಇಷ್ಟೇ ಹಣ ಕೊಡಿ ಅಂತಾ ಡಿಮ್ಯಾಂಡ್ ಮಾಡಬಾರದು, ಆಕಸ್ಮಾತ್ ಮಾಡಿದರೆ ಅವರ ವಿರುದ್ದ ಕೇಸ್ ಹಾಕಲಾಗುತ್ತದೆ. ಮುಖ್ಯವಾಗಿ ಹಣ ಕೊಟ್ಟಿಲ್ಲ ಅಂದರೆ ನೋಡ್ಕೋತಿನಿ ಅನ್ನುವವರಿಗೆ ವಾರ್ನಿಂಗ್ ಕೊಟ್ಟು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಾಕಿ ಪಡೆ ಎಚ್ಚರಿಕೆಯನ್ನು ಕೊಟ್ಟಿದೆ. ಸಾವರ್ಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಪೊಲೀಸ್ ಆಯುಕ್ತರಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more