Ganesha Chaturthi: ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌

Ganesha Chaturthi: ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌

Published : Aug 26, 2022, 10:48 AM IST

ಗಣೇಶ ಹೆಸರಲ್ಲಿ ಬೇಕಾ ಬಿಟ್ಟಿ ಚಂದಾ ಎತ್ತಿದ್ರೆ ಹುಷಾರ್‌, ಒತ್ತಾಯಪೂರ್ವಕ ಹಣ ವಸೂಲಿ ಮಾಡದಂತೆ ವಾರ್ನಿಂಗ್‌, ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌ ಹಾಕಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಖಡಕ್ ವಾರ್ನಿಂಗ್ ನೀಡಿದ್ದಾರೆ. 

ಬೆಂಗಳೂರು (ಆ.26): ಗಣೇಶ ಹೆಸರಲ್ಲಿ ಬೇಕಾ ಬಿಟ್ಟಿ ಚಂದಾ ಎತ್ತಿದ್ರೆ ಹುಷಾರ್‌, ಒತ್ತಾಯಪೂರ್ವಕ ಹಣ ವಸೂಲಿ ಮಾಡದಂತೆ ವಾರ್ನಿಂಗ್‌, ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌ ಹಾಕಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಖಡಕ್ ವಾರ್ನಿಂಗ್ ನೀಡಿದ್ದಾರೆ. ನಗರದ ಎಲ್ಲ ವಿಭಾಗಗಳ ಡಿಸಿಪಿ ಜೊತೆ ಸಭೆ ನಡೆಸಿ ಈ ಸೂಚನೆಯನ್ನು ನೀಡಲಾಗಿದೆ. ಯಾರೂ ಮನೆಗಳ ಬಳಿ ಹೋಗಿ ಚಂದಾ ಕೇಳಬಾರದು, ಸ್ವಯಂಪ್ರೇರಿತವಾಗಿ ಜನರು ಹಣ ಕೊಟ್ಟರೆ ತೆಗೆದುಕೊಳ್ಳಬೇಕು. ಮಾತ್ರವಲ್ಲದೇ ಇಷ್ಟೇ ಹಣ ಕೊಡಿ ಅಂತಾ ಡಿಮ್ಯಾಂಡ್ ಮಾಡಬಾರದು, ಆಕಸ್ಮಾತ್ ಮಾಡಿದರೆ ಅವರ ವಿರುದ್ದ ಕೇಸ್ ಹಾಕಲಾಗುತ್ತದೆ. ಮುಖ್ಯವಾಗಿ ಹಣ ಕೊಟ್ಟಿಲ್ಲ ಅಂದರೆ ನೋಡ್ಕೋತಿನಿ ಅನ್ನುವವರಿಗೆ ವಾರ್ನಿಂಗ್ ಕೊಟ್ಟು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಾಕಿ ಪಡೆ ಎಚ್ಚರಿಕೆಯನ್ನು ಕೊಟ್ಟಿದೆ. ಸಾವರ್ಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಪೊಲೀಸ್ ಆಯುಕ್ತರಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more