Ganesha Chaturthi: ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌

Ganesha Chaturthi: ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌

Published : Aug 26, 2022, 10:48 AM IST

ಗಣೇಶ ಹೆಸರಲ್ಲಿ ಬೇಕಾ ಬಿಟ್ಟಿ ಚಂದಾ ಎತ್ತಿದ್ರೆ ಹುಷಾರ್‌, ಒತ್ತಾಯಪೂರ್ವಕ ಹಣ ವಸೂಲಿ ಮಾಡದಂತೆ ವಾರ್ನಿಂಗ್‌, ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌ ಹಾಕಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಖಡಕ್ ವಾರ್ನಿಂಗ್ ನೀಡಿದ್ದಾರೆ. 

ಬೆಂಗಳೂರು (ಆ.26): ಗಣೇಶ ಹೆಸರಲ್ಲಿ ಬೇಕಾ ಬಿಟ್ಟಿ ಚಂದಾ ಎತ್ತಿದ್ರೆ ಹುಷಾರ್‌, ಒತ್ತಾಯಪೂರ್ವಕ ಹಣ ವಸೂಲಿ ಮಾಡದಂತೆ ವಾರ್ನಿಂಗ್‌, ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌ ಹಾಕಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಖಡಕ್ ವಾರ್ನಿಂಗ್ ನೀಡಿದ್ದಾರೆ. ನಗರದ ಎಲ್ಲ ವಿಭಾಗಗಳ ಡಿಸಿಪಿ ಜೊತೆ ಸಭೆ ನಡೆಸಿ ಈ ಸೂಚನೆಯನ್ನು ನೀಡಲಾಗಿದೆ. ಯಾರೂ ಮನೆಗಳ ಬಳಿ ಹೋಗಿ ಚಂದಾ ಕೇಳಬಾರದು, ಸ್ವಯಂಪ್ರೇರಿತವಾಗಿ ಜನರು ಹಣ ಕೊಟ್ಟರೆ ತೆಗೆದುಕೊಳ್ಳಬೇಕು. ಮಾತ್ರವಲ್ಲದೇ ಇಷ್ಟೇ ಹಣ ಕೊಡಿ ಅಂತಾ ಡಿಮ್ಯಾಂಡ್ ಮಾಡಬಾರದು, ಆಕಸ್ಮಾತ್ ಮಾಡಿದರೆ ಅವರ ವಿರುದ್ದ ಕೇಸ್ ಹಾಕಲಾಗುತ್ತದೆ. ಮುಖ್ಯವಾಗಿ ಹಣ ಕೊಟ್ಟಿಲ್ಲ ಅಂದರೆ ನೋಡ್ಕೋತಿನಿ ಅನ್ನುವವರಿಗೆ ವಾರ್ನಿಂಗ್ ಕೊಟ್ಟು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಾಕಿ ಪಡೆ ಎಚ್ಚರಿಕೆಯನ್ನು ಕೊಟ್ಟಿದೆ. ಸಾವರ್ಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಪೊಲೀಸ್ ಆಯುಕ್ತರಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more