Ganesha Chaturthi: ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌

Ganesha Chaturthi: ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌

Published : Aug 26, 2022, 10:48 AM IST

ಗಣೇಶ ಹೆಸರಲ್ಲಿ ಬೇಕಾ ಬಿಟ್ಟಿ ಚಂದಾ ಎತ್ತಿದ್ರೆ ಹುಷಾರ್‌, ಒತ್ತಾಯಪೂರ್ವಕ ಹಣ ವಸೂಲಿ ಮಾಡದಂತೆ ವಾರ್ನಿಂಗ್‌, ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌ ಹಾಕಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಖಡಕ್ ವಾರ್ನಿಂಗ್ ನೀಡಿದ್ದಾರೆ. 

ಬೆಂಗಳೂರು (ಆ.26): ಗಣೇಶ ಹೆಸರಲ್ಲಿ ಬೇಕಾ ಬಿಟ್ಟಿ ಚಂದಾ ಎತ್ತಿದ್ರೆ ಹುಷಾರ್‌, ಒತ್ತಾಯಪೂರ್ವಕ ಹಣ ವಸೂಲಿ ಮಾಡದಂತೆ ವಾರ್ನಿಂಗ್‌, ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌ ಹಾಕಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಖಡಕ್ ವಾರ್ನಿಂಗ್ ನೀಡಿದ್ದಾರೆ. ನಗರದ ಎಲ್ಲ ವಿಭಾಗಗಳ ಡಿಸಿಪಿ ಜೊತೆ ಸಭೆ ನಡೆಸಿ ಈ ಸೂಚನೆಯನ್ನು ನೀಡಲಾಗಿದೆ. ಯಾರೂ ಮನೆಗಳ ಬಳಿ ಹೋಗಿ ಚಂದಾ ಕೇಳಬಾರದು, ಸ್ವಯಂಪ್ರೇರಿತವಾಗಿ ಜನರು ಹಣ ಕೊಟ್ಟರೆ ತೆಗೆದುಕೊಳ್ಳಬೇಕು. ಮಾತ್ರವಲ್ಲದೇ ಇಷ್ಟೇ ಹಣ ಕೊಡಿ ಅಂತಾ ಡಿಮ್ಯಾಂಡ್ ಮಾಡಬಾರದು, ಆಕಸ್ಮಾತ್ ಮಾಡಿದರೆ ಅವರ ವಿರುದ್ದ ಕೇಸ್ ಹಾಕಲಾಗುತ್ತದೆ. ಮುಖ್ಯವಾಗಿ ಹಣ ಕೊಟ್ಟಿಲ್ಲ ಅಂದರೆ ನೋಡ್ಕೋತಿನಿ ಅನ್ನುವವರಿಗೆ ವಾರ್ನಿಂಗ್ ಕೊಟ್ಟು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಾಕಿ ಪಡೆ ಎಚ್ಚರಿಕೆಯನ್ನು ಕೊಟ್ಟಿದೆ. ಸಾವರ್ಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಪೊಲೀಸ್ ಆಯುಕ್ತರಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more