Ganesha Chaturthi: ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌

Ganesha Chaturthi: ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌

Published : Aug 26, 2022, 10:48 AM IST

ಗಣೇಶ ಹೆಸರಲ್ಲಿ ಬೇಕಾ ಬಿಟ್ಟಿ ಚಂದಾ ಎತ್ತಿದ್ರೆ ಹುಷಾರ್‌, ಒತ್ತಾಯಪೂರ್ವಕ ಹಣ ವಸೂಲಿ ಮಾಡದಂತೆ ವಾರ್ನಿಂಗ್‌, ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌ ಹಾಕಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಖಡಕ್ ವಾರ್ನಿಂಗ್ ನೀಡಿದ್ದಾರೆ. 

ಬೆಂಗಳೂರು (ಆ.26): ಗಣೇಶ ಹೆಸರಲ್ಲಿ ಬೇಕಾ ಬಿಟ್ಟಿ ಚಂದಾ ಎತ್ತಿದ್ರೆ ಹುಷಾರ್‌, ಒತ್ತಾಯಪೂರ್ವಕ ಹಣ ವಸೂಲಿ ಮಾಡದಂತೆ ವಾರ್ನಿಂಗ್‌, ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌ ಹಾಕಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಖಡಕ್ ವಾರ್ನಿಂಗ್ ನೀಡಿದ್ದಾರೆ. ನಗರದ ಎಲ್ಲ ವಿಭಾಗಗಳ ಡಿಸಿಪಿ ಜೊತೆ ಸಭೆ ನಡೆಸಿ ಈ ಸೂಚನೆಯನ್ನು ನೀಡಲಾಗಿದೆ. ಯಾರೂ ಮನೆಗಳ ಬಳಿ ಹೋಗಿ ಚಂದಾ ಕೇಳಬಾರದು, ಸ್ವಯಂಪ್ರೇರಿತವಾಗಿ ಜನರು ಹಣ ಕೊಟ್ಟರೆ ತೆಗೆದುಕೊಳ್ಳಬೇಕು. ಮಾತ್ರವಲ್ಲದೇ ಇಷ್ಟೇ ಹಣ ಕೊಡಿ ಅಂತಾ ಡಿಮ್ಯಾಂಡ್ ಮಾಡಬಾರದು, ಆಕಸ್ಮಾತ್ ಮಾಡಿದರೆ ಅವರ ವಿರುದ್ದ ಕೇಸ್ ಹಾಕಲಾಗುತ್ತದೆ. ಮುಖ್ಯವಾಗಿ ಹಣ ಕೊಟ್ಟಿಲ್ಲ ಅಂದರೆ ನೋಡ್ಕೋತಿನಿ ಅನ್ನುವವರಿಗೆ ವಾರ್ನಿಂಗ್ ಕೊಟ್ಟು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಾಕಿ ಪಡೆ ಎಚ್ಚರಿಕೆಯನ್ನು ಕೊಟ್ಟಿದೆ. ಸಾವರ್ಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಪೊಲೀಸ್ ಆಯುಕ್ತರಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more