ವರದಿ ಬರುವ ಮುನ್ನವೇ ಕ್ವಾರಂಟೈನ್‌ನಲ್ಲಿದ್ದವರ ಬಿಡುಗಡೆ; ಅಧಿಕಾರಿಗಳಿಂದ ಯಡವಟ್ಟು

ವರದಿ ಬರುವ ಮುನ್ನವೇ ಕ್ವಾರಂಟೈನ್‌ನಲ್ಲಿದ್ದವರ ಬಿಡುಗಡೆ; ಅಧಿಕಾರಿಗಳಿಂದ ಯಡವಟ್ಟು

Published : Jun 01, 2020, 03:20 PM IST

ಒಂದೆಡೆ ಕೊರೊನಾ ಆತಂಕ ಹೆಚ್ಚಾಗುತ್ತಿದ್ದು ಇನ್ನೊಂದೆಡೆ ಅಧಿಕಾರಿಗಳು ಯಡವಟ್ಟಿನ ಮೇಲೆ ಯಡವಟ್ಟು ಮಾಡುತ್ತಿದ್ದಾರೆ. ಕ್ವಾರಂಟೈನ್‌ನಲ್ಲಿದ್ದ 9 ಜನರ ವರದಿ ಬರುವ ಮುನ್ನವೇ  ರಿಲೀಸ್ ಮಾಡಿದ್ದಾರೆ. ಬೆಳಗಾವಿ, ಚಿಕ್ಕೋಡಿ ಅಧಿಕಾರಿಗಳು ಈ ಯಡವಟ್ಟು ಮಾಡಿದ್ದಾರೆ. ಕ್ವಾರಂಟೈನ್‌ನಿಂದ ರಿಲೀಸ್ ಆದವರಲ್ಲಿ ಸೋಂಕು ಕಾಣಿಸಿಕೊಂಡಿದೆ. 

ಬೆಂಗಳೂರು (ಜೂ. 01): ಒಂದೆಡೆ ಕೊರೊನಾ ಆತಂಕ ಹೆಚ್ಚಾಗುತ್ತಿದ್ದು ಇನ್ನೊಂದೆಡೆ ಅಧಿಕಾರಿಗಳು ಯಡವಟ್ಟಿನ ಮೇಲೆ ಯಡವಟ್ಟು ಮಾಡುತ್ತಿದ್ದಾರೆ. ಕ್ವಾರಂಟೈನ್‌ನಲ್ಲಿದ್ದ 9 ಜನರ ವರದಿ ಬರುವ ಮುನ್ನವೇ  ರಿಲೀಸ್ ಮಾಡಿದ್ದಾರೆ. ಬೆಳಗಾವಿ, ಚಿಕ್ಕೋಡಿ ಅಧಿಕಾರಿಗಳು ಈ ಯಡವಟ್ಟು ಮಾಡಿದ್ದಾರೆ. ಕ್ವಾರಂಟೈನ್‌ನಿಂದ ರಿಲೀಸ್ ಆದವರಲ್ಲಿ ಸೋಂಕು ಕಾಣಿಸಿಕೊಂಡಿದೆ. 

ಇನ್ನೊಂದೆಡೆ ರಿಲೀಸ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕಾರ್ಮಿಕರಿಗೆ ಸಿಹಿ ಹಂಚಿದರೆ ಬಿಜೆಪಿ ಕಾರ್ಯಕರ್ತರು ಮಾವಿನ ಹಣ್ಣು ಹಂಚಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಆತಂಕ ಹೆಚ್ಚಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!