ದೈವಾರಾಧನೆ ಬಿಸ್ನೆಸ್‌: ಅಪಚಾರ, ಅವಹೇಳನ ವಿರುದ್ಧ ಹೋರಾಡಲು ಹೊಸ ಸಂಘಟನೆ ಅಸ್ತಿತ್ವಕ್ಕೆ!

ದೈವಾರಾಧನೆ ಬಿಸ್ನೆಸ್‌: ಅಪಚಾರ, ಅವಹೇಳನ ವಿರುದ್ಧ ಹೋರಾಡಲು ಹೊಸ ಸಂಘಟನೆ ಅಸ್ತಿತ್ವಕ್ಕೆ!

Published : Dec 14, 2023, 06:41 PM IST

ದೈವಾರಾಧನೆಯ ಅಪಹಾಸ್ಯದ ವಿರುದ್ಧ ಹೋರಾಟಕ್ಕೆ ನಡೆಸಲು ದೈವಾರಾಧಾಕರು ಮುಂದಾಗಿದ್ದಾರೆ. ಮಂಗಳೂರು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಇದರ ಕುರಿತು ಸಭೆ ನಡೆಯಿತು. ಸಾಮಾಜಿಕ ಜಾಲತಾಣಗಳಲ್ಲಿ, ವೇದಿಕೆಗಳಲ್ಲಿ, ಟ್ಯಾಬ್ಲೋ ಗಳಲ್ಲಿ ದೈವಾರಾಧನೆಯ ಅಪಹಾಸ್ಯ ಪ್ರದರ್ಶನ ನಡೆಯುತ್ತಿದೆ. 

ಮಂಗಳೂರು (ಡಿ.14): ದೈವಾರಾಧನೆಯ ಅಪಹಾಸ್ಯದ ವಿರುದ್ಧ ಹೋರಾಟಕ್ಕೆ ನಡೆಸಲು ದೈವಾರಾಧಾಕರು ಮುಂದಾಗಿದ್ದಾರೆ. ಮಂಗಳೂರು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಇದರ ಕುರಿತು ಸಭೆ ನಡೆಯಿತು. ಸಾಮಾಜಿಕ ಜಾಲತಾಣಗಳಲ್ಲಿ, ವೇದಿಕೆಗಳಲ್ಲಿ, ಟ್ಯಾಬ್ಲೋ ಗಳಲ್ಲಿ ದೈವಾರಾಧನೆಯ ಅಪಹಾಸ್ಯ ಪ್ರದರ್ಶನ ನಡೆಯುತ್ತಿದೆ. ದ. ಕ ಉಡುಪಿಗೆ ಮಾತ್ರ ಸೀಮಿತವಾಗಿದ್ದ ಸಂಸ್ಕೃತಿ ಇದೀಗ ಪ್ರದೇಶಗಳನ್ನ ಹೊರತುಪಡಿಸಿ ಕಂಡ ಕಂಡಲ್ಲಿ ಪ್ರದರ್ಶನ ಕಾಣುತ್ತಿದೆ. ಮತ್ತೆ ಎಲ್ಲೆ ಮೀರಿ ನಡೆಯುತ್ತಿರುವ ಘಟನಾವಳಿಗಳ ವಿರುದ್ಧ ದೈವಾರಾಧಕರು ಗರಂ ಆಗಿದ್ದಾರೆ. ಇದರ ವಿರುದ್ಧ ಹೋರಾಟಕ್ಕೆ ತುಳುನಾಡ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಸಜ್ಜಾಗಿದೆ. ತುಳುನಾಡಿನ ವಿದ್ವಾಂಸರನ್ನ ಒಳಗೊಂಡು ಮುಂದಕ್ಕೆ ವ್ಯವಸ್ಥಿತ ಹೋರಾಟದ ಕುರಿತು ಚರ್ಚೆ ನಡೆಸಿದ್ದಾರೆ. ಯಾವ ಸ್ಥಳದಲ್ಲಿ ದೈವಗಳಿಗೆ ಅಪಮಾನವಾಗುತ್ತೆ ಅಲ್ಲಿ ನಮ್ಮ ಹೋರಾಟ ಮಾಡುತ್ತೆವೆ.ದೈವದ ಹೆಸರಲ್ಲಿ ನಡೆಯುವ ರೀಲ್ಸ್, ನಾಟಕ, ಸಿನೆಮಾಗಳನ್ನ ತಡೆಯಲು ಹೋರಾಟದ ಅವಶ್ಯಕತೆಯಿದೆ. ಕೆಲವೇ ದಿನಗಳಲ್ಲಿ ಎಲ್ಲಾ ದೈವಾರಾಧಕಾರನ್ನೊಳಗೊಂಡು ದೊಡ್ಡ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more