ದೈವಾರಾಧನೆ ಬಿಸ್ನೆಸ್‌: ಅಪಚಾರ, ಅವಹೇಳನ ವಿರುದ್ಧ ಹೋರಾಡಲು ಹೊಸ ಸಂಘಟನೆ ಅಸ್ತಿತ್ವಕ್ಕೆ!

ದೈವಾರಾಧನೆ ಬಿಸ್ನೆಸ್‌: ಅಪಚಾರ, ಅವಹೇಳನ ವಿರುದ್ಧ ಹೋರಾಡಲು ಹೊಸ ಸಂಘಟನೆ ಅಸ್ತಿತ್ವಕ್ಕೆ!

Published : Dec 14, 2023, 06:41 PM IST

ದೈವಾರಾಧನೆಯ ಅಪಹಾಸ್ಯದ ವಿರುದ್ಧ ಹೋರಾಟಕ್ಕೆ ನಡೆಸಲು ದೈವಾರಾಧಾಕರು ಮುಂದಾಗಿದ್ದಾರೆ. ಮಂಗಳೂರು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಇದರ ಕುರಿತು ಸಭೆ ನಡೆಯಿತು. ಸಾಮಾಜಿಕ ಜಾಲತಾಣಗಳಲ್ಲಿ, ವೇದಿಕೆಗಳಲ್ಲಿ, ಟ್ಯಾಬ್ಲೋ ಗಳಲ್ಲಿ ದೈವಾರಾಧನೆಯ ಅಪಹಾಸ್ಯ ಪ್ರದರ್ಶನ ನಡೆಯುತ್ತಿದೆ. 

ಮಂಗಳೂರು (ಡಿ.14): ದೈವಾರಾಧನೆಯ ಅಪಹಾಸ್ಯದ ವಿರುದ್ಧ ಹೋರಾಟಕ್ಕೆ ನಡೆಸಲು ದೈವಾರಾಧಾಕರು ಮುಂದಾಗಿದ್ದಾರೆ. ಮಂಗಳೂರು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಇದರ ಕುರಿತು ಸಭೆ ನಡೆಯಿತು. ಸಾಮಾಜಿಕ ಜಾಲತಾಣಗಳಲ್ಲಿ, ವೇದಿಕೆಗಳಲ್ಲಿ, ಟ್ಯಾಬ್ಲೋ ಗಳಲ್ಲಿ ದೈವಾರಾಧನೆಯ ಅಪಹಾಸ್ಯ ಪ್ರದರ್ಶನ ನಡೆಯುತ್ತಿದೆ. ದ. ಕ ಉಡುಪಿಗೆ ಮಾತ್ರ ಸೀಮಿತವಾಗಿದ್ದ ಸಂಸ್ಕೃತಿ ಇದೀಗ ಪ್ರದೇಶಗಳನ್ನ ಹೊರತುಪಡಿಸಿ ಕಂಡ ಕಂಡಲ್ಲಿ ಪ್ರದರ್ಶನ ಕಾಣುತ್ತಿದೆ. ಮತ್ತೆ ಎಲ್ಲೆ ಮೀರಿ ನಡೆಯುತ್ತಿರುವ ಘಟನಾವಳಿಗಳ ವಿರುದ್ಧ ದೈವಾರಾಧಕರು ಗರಂ ಆಗಿದ್ದಾರೆ. ಇದರ ವಿರುದ್ಧ ಹೋರಾಟಕ್ಕೆ ತುಳುನಾಡ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಸಜ್ಜಾಗಿದೆ. ತುಳುನಾಡಿನ ವಿದ್ವಾಂಸರನ್ನ ಒಳಗೊಂಡು ಮುಂದಕ್ಕೆ ವ್ಯವಸ್ಥಿತ ಹೋರಾಟದ ಕುರಿತು ಚರ್ಚೆ ನಡೆಸಿದ್ದಾರೆ. ಯಾವ ಸ್ಥಳದಲ್ಲಿ ದೈವಗಳಿಗೆ ಅಪಮಾನವಾಗುತ್ತೆ ಅಲ್ಲಿ ನಮ್ಮ ಹೋರಾಟ ಮಾಡುತ್ತೆವೆ.ದೈವದ ಹೆಸರಲ್ಲಿ ನಡೆಯುವ ರೀಲ್ಸ್, ನಾಟಕ, ಸಿನೆಮಾಗಳನ್ನ ತಡೆಯಲು ಹೋರಾಟದ ಅವಶ್ಯಕತೆಯಿದೆ. ಕೆಲವೇ ದಿನಗಳಲ್ಲಿ ಎಲ್ಲಾ ದೈವಾರಾಧಕಾರನ್ನೊಳಗೊಂಡು ದೊಡ್ಡ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more