ದೈವಾರಾಧನೆ ಬಿಸ್ನೆಸ್‌: ಅಪಚಾರ, ಅವಹೇಳನ ವಿರುದ್ಧ ಹೋರಾಡಲು ಹೊಸ ಸಂಘಟನೆ ಅಸ್ತಿತ್ವಕ್ಕೆ!

ದೈವಾರಾಧನೆ ಬಿಸ್ನೆಸ್‌: ಅಪಚಾರ, ಅವಹೇಳನ ವಿರುದ್ಧ ಹೋರಾಡಲು ಹೊಸ ಸಂಘಟನೆ ಅಸ್ತಿತ್ವಕ್ಕೆ!

Published : Dec 14, 2023, 06:41 PM IST

ದೈವಾರಾಧನೆಯ ಅಪಹಾಸ್ಯದ ವಿರುದ್ಧ ಹೋರಾಟಕ್ಕೆ ನಡೆಸಲು ದೈವಾರಾಧಾಕರು ಮುಂದಾಗಿದ್ದಾರೆ. ಮಂಗಳೂರು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಇದರ ಕುರಿತು ಸಭೆ ನಡೆಯಿತು. ಸಾಮಾಜಿಕ ಜಾಲತಾಣಗಳಲ್ಲಿ, ವೇದಿಕೆಗಳಲ್ಲಿ, ಟ್ಯಾಬ್ಲೋ ಗಳಲ್ಲಿ ದೈವಾರಾಧನೆಯ ಅಪಹಾಸ್ಯ ಪ್ರದರ್ಶನ ನಡೆಯುತ್ತಿದೆ. 

ಮಂಗಳೂರು (ಡಿ.14): ದೈವಾರಾಧನೆಯ ಅಪಹಾಸ್ಯದ ವಿರುದ್ಧ ಹೋರಾಟಕ್ಕೆ ನಡೆಸಲು ದೈವಾರಾಧಾಕರು ಮುಂದಾಗಿದ್ದಾರೆ. ಮಂಗಳೂರು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಇದರ ಕುರಿತು ಸಭೆ ನಡೆಯಿತು. ಸಾಮಾಜಿಕ ಜಾಲತಾಣಗಳಲ್ಲಿ, ವೇದಿಕೆಗಳಲ್ಲಿ, ಟ್ಯಾಬ್ಲೋ ಗಳಲ್ಲಿ ದೈವಾರಾಧನೆಯ ಅಪಹಾಸ್ಯ ಪ್ರದರ್ಶನ ನಡೆಯುತ್ತಿದೆ. ದ. ಕ ಉಡುಪಿಗೆ ಮಾತ್ರ ಸೀಮಿತವಾಗಿದ್ದ ಸಂಸ್ಕೃತಿ ಇದೀಗ ಪ್ರದೇಶಗಳನ್ನ ಹೊರತುಪಡಿಸಿ ಕಂಡ ಕಂಡಲ್ಲಿ ಪ್ರದರ್ಶನ ಕಾಣುತ್ತಿದೆ. ಮತ್ತೆ ಎಲ್ಲೆ ಮೀರಿ ನಡೆಯುತ್ತಿರುವ ಘಟನಾವಳಿಗಳ ವಿರುದ್ಧ ದೈವಾರಾಧಕರು ಗರಂ ಆಗಿದ್ದಾರೆ. ಇದರ ವಿರುದ್ಧ ಹೋರಾಟಕ್ಕೆ ತುಳುನಾಡ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಸಜ್ಜಾಗಿದೆ. ತುಳುನಾಡಿನ ವಿದ್ವಾಂಸರನ್ನ ಒಳಗೊಂಡು ಮುಂದಕ್ಕೆ ವ್ಯವಸ್ಥಿತ ಹೋರಾಟದ ಕುರಿತು ಚರ್ಚೆ ನಡೆಸಿದ್ದಾರೆ. ಯಾವ ಸ್ಥಳದಲ್ಲಿ ದೈವಗಳಿಗೆ ಅಪಮಾನವಾಗುತ್ತೆ ಅಲ್ಲಿ ನಮ್ಮ ಹೋರಾಟ ಮಾಡುತ್ತೆವೆ.ದೈವದ ಹೆಸರಲ್ಲಿ ನಡೆಯುವ ರೀಲ್ಸ್, ನಾಟಕ, ಸಿನೆಮಾಗಳನ್ನ ತಡೆಯಲು ಹೋರಾಟದ ಅವಶ್ಯಕತೆಯಿದೆ. ಕೆಲವೇ ದಿನಗಳಲ್ಲಿ ಎಲ್ಲಾ ದೈವಾರಾಧಕಾರನ್ನೊಳಗೊಂಡು ದೊಡ್ಡ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more