ದೈವಾರಾಧನೆ ಬಿಸ್ನೆಸ್‌: ಅಪಚಾರ, ಅವಹೇಳನ ವಿರುದ್ಧ ಹೋರಾಡಲು ಹೊಸ ಸಂಘಟನೆ ಅಸ್ತಿತ್ವಕ್ಕೆ!

ದೈವಾರಾಧನೆ ಬಿಸ್ನೆಸ್‌: ಅಪಚಾರ, ಅವಹೇಳನ ವಿರುದ್ಧ ಹೋರಾಡಲು ಹೊಸ ಸಂಘಟನೆ ಅಸ್ತಿತ್ವಕ್ಕೆ!

Published : Dec 14, 2023, 06:41 PM IST

ದೈವಾರಾಧನೆಯ ಅಪಹಾಸ್ಯದ ವಿರುದ್ಧ ಹೋರಾಟಕ್ಕೆ ನಡೆಸಲು ದೈವಾರಾಧಾಕರು ಮುಂದಾಗಿದ್ದಾರೆ. ಮಂಗಳೂರು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಇದರ ಕುರಿತು ಸಭೆ ನಡೆಯಿತು. ಸಾಮಾಜಿಕ ಜಾಲತಾಣಗಳಲ್ಲಿ, ವೇದಿಕೆಗಳಲ್ಲಿ, ಟ್ಯಾಬ್ಲೋ ಗಳಲ್ಲಿ ದೈವಾರಾಧನೆಯ ಅಪಹಾಸ್ಯ ಪ್ರದರ್ಶನ ನಡೆಯುತ್ತಿದೆ. 

ಮಂಗಳೂರು (ಡಿ.14): ದೈವಾರಾಧನೆಯ ಅಪಹಾಸ್ಯದ ವಿರುದ್ಧ ಹೋರಾಟಕ್ಕೆ ನಡೆಸಲು ದೈವಾರಾಧಾಕರು ಮುಂದಾಗಿದ್ದಾರೆ. ಮಂಗಳೂರು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಇದರ ಕುರಿತು ಸಭೆ ನಡೆಯಿತು. ಸಾಮಾಜಿಕ ಜಾಲತಾಣಗಳಲ್ಲಿ, ವೇದಿಕೆಗಳಲ್ಲಿ, ಟ್ಯಾಬ್ಲೋ ಗಳಲ್ಲಿ ದೈವಾರಾಧನೆಯ ಅಪಹಾಸ್ಯ ಪ್ರದರ್ಶನ ನಡೆಯುತ್ತಿದೆ. ದ. ಕ ಉಡುಪಿಗೆ ಮಾತ್ರ ಸೀಮಿತವಾಗಿದ್ದ ಸಂಸ್ಕೃತಿ ಇದೀಗ ಪ್ರದೇಶಗಳನ್ನ ಹೊರತುಪಡಿಸಿ ಕಂಡ ಕಂಡಲ್ಲಿ ಪ್ರದರ್ಶನ ಕಾಣುತ್ತಿದೆ. ಮತ್ತೆ ಎಲ್ಲೆ ಮೀರಿ ನಡೆಯುತ್ತಿರುವ ಘಟನಾವಳಿಗಳ ವಿರುದ್ಧ ದೈವಾರಾಧಕರು ಗರಂ ಆಗಿದ್ದಾರೆ. ಇದರ ವಿರುದ್ಧ ಹೋರಾಟಕ್ಕೆ ತುಳುನಾಡ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಸಜ್ಜಾಗಿದೆ. ತುಳುನಾಡಿನ ವಿದ್ವಾಂಸರನ್ನ ಒಳಗೊಂಡು ಮುಂದಕ್ಕೆ ವ್ಯವಸ್ಥಿತ ಹೋರಾಟದ ಕುರಿತು ಚರ್ಚೆ ನಡೆಸಿದ್ದಾರೆ. ಯಾವ ಸ್ಥಳದಲ್ಲಿ ದೈವಗಳಿಗೆ ಅಪಮಾನವಾಗುತ್ತೆ ಅಲ್ಲಿ ನಮ್ಮ ಹೋರಾಟ ಮಾಡುತ್ತೆವೆ.ದೈವದ ಹೆಸರಲ್ಲಿ ನಡೆಯುವ ರೀಲ್ಸ್, ನಾಟಕ, ಸಿನೆಮಾಗಳನ್ನ ತಡೆಯಲು ಹೋರಾಟದ ಅವಶ್ಯಕತೆಯಿದೆ. ಕೆಲವೇ ದಿನಗಳಲ್ಲಿ ಎಲ್ಲಾ ದೈವಾರಾಧಕಾರನ್ನೊಳಗೊಂಡು ದೊಡ್ಡ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more