ದೈವಾರಾಧನೆ ಬಿಸ್ನೆಸ್‌: ಅಪಚಾರ, ಅವಹೇಳನ ವಿರುದ್ಧ ಹೋರಾಡಲು ಹೊಸ ಸಂಘಟನೆ ಅಸ್ತಿತ್ವಕ್ಕೆ!

ದೈವಾರಾಧನೆ ಬಿಸ್ನೆಸ್‌: ಅಪಚಾರ, ಅವಹೇಳನ ವಿರುದ್ಧ ಹೋರಾಡಲು ಹೊಸ ಸಂಘಟನೆ ಅಸ್ತಿತ್ವಕ್ಕೆ!

Published : Dec 14, 2023, 06:41 PM IST

ದೈವಾರಾಧನೆಯ ಅಪಹಾಸ್ಯದ ವಿರುದ್ಧ ಹೋರಾಟಕ್ಕೆ ನಡೆಸಲು ದೈವಾರಾಧಾಕರು ಮುಂದಾಗಿದ್ದಾರೆ. ಮಂಗಳೂರು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಇದರ ಕುರಿತು ಸಭೆ ನಡೆಯಿತು. ಸಾಮಾಜಿಕ ಜಾಲತಾಣಗಳಲ್ಲಿ, ವೇದಿಕೆಗಳಲ್ಲಿ, ಟ್ಯಾಬ್ಲೋ ಗಳಲ್ಲಿ ದೈವಾರಾಧನೆಯ ಅಪಹಾಸ್ಯ ಪ್ರದರ್ಶನ ನಡೆಯುತ್ತಿದೆ. 

ಮಂಗಳೂರು (ಡಿ.14): ದೈವಾರಾಧನೆಯ ಅಪಹಾಸ್ಯದ ವಿರುದ್ಧ ಹೋರಾಟಕ್ಕೆ ನಡೆಸಲು ದೈವಾರಾಧಾಕರು ಮುಂದಾಗಿದ್ದಾರೆ. ಮಂಗಳೂರು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಇದರ ಕುರಿತು ಸಭೆ ನಡೆಯಿತು. ಸಾಮಾಜಿಕ ಜಾಲತಾಣಗಳಲ್ಲಿ, ವೇದಿಕೆಗಳಲ್ಲಿ, ಟ್ಯಾಬ್ಲೋ ಗಳಲ್ಲಿ ದೈವಾರಾಧನೆಯ ಅಪಹಾಸ್ಯ ಪ್ರದರ್ಶನ ನಡೆಯುತ್ತಿದೆ. ದ. ಕ ಉಡುಪಿಗೆ ಮಾತ್ರ ಸೀಮಿತವಾಗಿದ್ದ ಸಂಸ್ಕೃತಿ ಇದೀಗ ಪ್ರದೇಶಗಳನ್ನ ಹೊರತುಪಡಿಸಿ ಕಂಡ ಕಂಡಲ್ಲಿ ಪ್ರದರ್ಶನ ಕಾಣುತ್ತಿದೆ. ಮತ್ತೆ ಎಲ್ಲೆ ಮೀರಿ ನಡೆಯುತ್ತಿರುವ ಘಟನಾವಳಿಗಳ ವಿರುದ್ಧ ದೈವಾರಾಧಕರು ಗರಂ ಆಗಿದ್ದಾರೆ. ಇದರ ವಿರುದ್ಧ ಹೋರಾಟಕ್ಕೆ ತುಳುನಾಡ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಸಜ್ಜಾಗಿದೆ. ತುಳುನಾಡಿನ ವಿದ್ವಾಂಸರನ್ನ ಒಳಗೊಂಡು ಮುಂದಕ್ಕೆ ವ್ಯವಸ್ಥಿತ ಹೋರಾಟದ ಕುರಿತು ಚರ್ಚೆ ನಡೆಸಿದ್ದಾರೆ. ಯಾವ ಸ್ಥಳದಲ್ಲಿ ದೈವಗಳಿಗೆ ಅಪಮಾನವಾಗುತ್ತೆ ಅಲ್ಲಿ ನಮ್ಮ ಹೋರಾಟ ಮಾಡುತ್ತೆವೆ.ದೈವದ ಹೆಸರಲ್ಲಿ ನಡೆಯುವ ರೀಲ್ಸ್, ನಾಟಕ, ಸಿನೆಮಾಗಳನ್ನ ತಡೆಯಲು ಹೋರಾಟದ ಅವಶ್ಯಕತೆಯಿದೆ. ಕೆಲವೇ ದಿನಗಳಲ್ಲಿ ಎಲ್ಲಾ ದೈವಾರಾಧಕಾರನ್ನೊಳಗೊಂಡು ದೊಡ್ಡ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more